25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಕುಕ್ಕಳದ ಶ್ರೇಯಸ್ ಪೂಜಾರಿ ಆಯ್ಕೆ

ಬೆಳ್ತಂಗಡಿ: ಕುಕ್ಕಳದ ಶ್ರೇಯಸ್ ಪೂಜಾರಿರವರು ಕ್ರೀಡೆ, ಯಕ್ಷಗಾನ ಹಾಗೂ ಯೋಗ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ಕಲಾಭೂಮಿ ಪ್ರತಿಷ್ಠಾನ (ರಿ.) ವತಿಯಿಂದ ಕೊಡಮಾಡುವ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾನೆ.

ನವಂಬರ್ 29ರಂದು ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ. ಇವರು ಕುಕ್ಕಳ ಗ್ರಾಮದ ನಿವಾಸಿಯಾಗಿರುವ ಯೋಗಿಶ್ ಪೂಜಾರಿ ಮತ್ತು ಶಕುಂತಲಾ ದಂಪತಿಯ ಪುತ್ರ.

Related posts

ಅ.2: ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸುತ್ತಿರುವ ನಿವೃತ್ತ ಯೋಧ ಮಂಜುನಾಥ ಹಾಗೂ “ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾಚಾರು: ಕೊಲೆಯತ್ನ ಪ್ರಕರಣ ಆರೋಪಿಗಳಿಗೆ ಹೈಕೋರ್ಟ್ ಜಾಮೀನು

Suddi Udaya

ಬಂದಾರು ಸಿದ್ಧಿ ವಿನಾಯಕ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕಚೇರಿ ಉದ್ಘಾಟನೆ

Suddi Udaya

ಪಜಿರಡ್ಕ ಶ್ರೀಸದಾಶಿವೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ

Suddi Udaya

AISECT ಯುನಿವರ್ಸಿಟಿ ಕರ್ನಾಟಕ ರಾಜ್ಯ ಸಮ್ಮೇಳನ 2025: ದ.ಕ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಬೆಳ್ತಂಗಡಿ ಅನುಗ್ರಹ ಟ್ರೈನಿಂಗ್ ಕಾಲೇಜಿನಿಂದ ಶೈಕ್ಷಣಿಕ ಶಕ್ತಿ

Suddi Udaya

ಸುಲ್ಕೇರಿಯಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ

Suddi Udaya
error: Content is protected !!