25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವು ನ.23 ರಂದು ಪುಟಾಣಿ ಧನ್ವಿತ್ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಎಲ್ಲಾ ಮಕ್ಕಳ ಹುಟ್ಟುಹಬ್ಬವನ್ನು ಸಾಮೂಹಿಕವಾಗಿ ಆಚರಿಸಲಾಯಿತು. ಹಾಗೂ ಕೆಲವೊಂದು ಆಟೋಟ ಸ್ಪರ್ಧೆ ಏರ್ಪಡಿಸಿ ಬಹುಮಾನವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಪೂರ್ಣಿಮಾ, ರೋಟರಿ ಸಮುದಾಯದಳದ ಮಾಜಿ ಅಧ್ಯಕ್ಷ ಸತೀಶ್ ಭಟ್, ರಾಘವ ಕಲ್ಮಂಜ, ಎಸ್.ಡಿ.ಎಮ್.ಸಿ ಅಧ್ಯಕ್ಷ ದಿನೇಶ್ ಗೌಡ, ಶಾಲೆಯ ಮುಖ್ಯ ಶಿಕ್ಷಕಿಯಾದ ಧರ್ಣಮ್ಮ, ಬಾಲವಿಕಾಸ ಸಮಿತಿಯ ಸದಸ್ಯ ಜಗನ್ನಾಥ ಗೌಡ, ಮಕ್ಕಳ ಪೋಷಕರು, ಸ್ತ್ರೀಶಕ್ತಿ ಸದಸ್ಯರು ಹಾಜರಿದ್ದರು.

ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ವಸಂತಿ ಕಾರ್ಯಕ್ರಮ ನಿರೂಪಿಸಿದರು, ಲಲಿತಾ ಬನದಬೈಲು ಸ್ವಾಗತಿಸಿ, ಧನ್ಯವಾದ ವಿತ್ತರು.

Related posts

ಕೊಕ್ಕಡ ಜಾರಿಗೆತಡಿ ನಿವಾಸಿ ಮೋನಪ್ಪ ಗೌಡ ನಿಧನ

Suddi Udaya

ಬಳಂಜ: 36 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮೂರ್ತಿ ಪ್ರತಿಷ್ಠಾಪನೆ, 24 ತೆಂಗಿನಕಾಯಿ ಗಣಪತಿ ಯಾಗ ಮಹಾಪೂಜೆ

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆ

Suddi Udaya

ಕಣಿಯೂರು ಜಿ. ಪಂ. ವ್ಯಾಪ್ತಿಯ ಮತದಾನ ಕೇಂದ್ರಕ್ಕೆ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಭೇಟಿ

Suddi Udaya

ಉಜಿರೆ ನ್ಯಾಚುರೋಪತಿ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

Suddi Udaya
error: Content is protected !!