September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು : ಆದೂರು ಪೇರಲ್ ಶ್ರೀ ಕೃಷ್ಣ ಭಜನಾ ಮಂಡಳಿಯ ವತಿಯಿಂದ ನಗರ ಭಜನಾ ಕಾರ್ಯಕ್ರಮ

ಕೊಯ್ಯೂರು : ಶ್ರೀ ಕೃಷ್ಣ ಭಜನಾ ಮಂಡಳಿ ಆದೂರು ಪೇರಲ್ ಕೊಯ್ಯೂರು ಇದರ ವತಿಯಿಂದ ಭಕ್ತಿಯ ಹೆಜ್ಜೆ ಭಕ್ತರ ಮನದ ಮನೆಯತ್ತ ಎನ್ನುವ ಧ್ಯೇಯ ವಾಕ್ಯದೊಂದಿಗೆ ನಗರ ಭಜನಾ ಕಾರ್ಯಕ್ರಮವು ನಡೆಯಿತು.


ಕಾರ್ಯಕ್ರಮವನ್ನು ಊರಿನ ಪ್ರಗತಿಪರ ಕೃಷಿಕರು, ಹಿರಿಯರು, ಭಜನಾ ಮಂಡಳಿಯ ಪ್ರಧಾನ ಪೋಷಕರು ಆದ ಪ್ರಚಂಡ ಭಾನು ಭಟ್ ಪಾಂಬೇಲು ಉದ್ಘಾಟಿಸಿದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಭಜನಾ ಮಂಡಳಿಯ ಮಾಜಿ ಅಧ್ಯಕ್ಷರುಗಳು ಹಾಗೂ ಹಿರಿಯರುಗಳಾದ ಧರ್ಣಪ್ಪ ಗೌಡ, ಡೀಕಯ್ಯ ಪೂಜಾರಿ, ರುಕ್ಮಯ್ಯ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಶ್ರೀ ಕೃಷ್ಣ ಭಜನಾ ಮಂಡಳಿಯ ಪುರುಷರ ಹಾಗೂ ಮಹಿಳಾ ತಂಡದ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.


ಭಜನಾ ಮಂಡಳಿಯ ಗೌರವ ಸಲಹೆಗಾರ ಪಿ ಚಂದ್ರಶೇಖರ ಸಾಲ್ಯಾನ್ ಸ್ವಾಗತಿಸಿ , ಭಜನಾ ಮಂಡಳಿಯ ಲೆಕ್ಕಪರಿಶೋಧಕ ಲಿಂಗಪ್ಪ ಗೌಡ ವಂದಿಸಿದರು.

Related posts

ಲಿಂಗತ್ವ ಅಲ್ಪಸಂಖ್ಯಾತರೊಂದಿಗೆ ರಕ್ಷಾಬಂಧನ ಆಚರಿಸಿದ ರಾಜಕೇಸರಿ ಸೇವಾ ಟ್ರಸ್ಟ್

Suddi Udaya

ಉಜಿರೆ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಪ್ರಯುಕ್ತ  ಕಾವ್ಯವಾಚನ-ವ್ಯಾಖ್ಯಾನ   

Suddi Udaya

ಬೆಳ್ತಂಗಡಿ ಜೆಸಿ ಸಪ್ತಾಹದಲ್ಲಿ ಡ್ರೀಮ್ ಡೀಲ್ ಗ್ರೂಪ್ ಎಂಡಿ ಮಹಮ್ಮದ್ ಸುಹೈಲ್‌ರವರಿಗೆ ಸನ್ಮಾನ

Suddi Udaya

ಗೇರುಕಟ್ಟೆ: ಕಾರು ಹಾಗೂ ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಇಂದಿನಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಆರಂಭ

Suddi Udaya

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ಸಂಘಟನೆ ವತಿಯಿಂದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya
error: Content is protected !!