34.3 C
ಪುತ್ತೂರು, ಬೆಳ್ತಂಗಡಿ
March 29, 2025
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

ಸೋಣoದೂರು: ನ 20 ರoದು ಮಂಗಳೂರಿಂದ ಮುಂಬೈ ಹೋಗುವ ಬಸ್ಸಿನಲ್ಲಿ ಉಡುಪಿಯಿಂದ ಕುಮಟಕ್ಕೆ ಪ್ರಯಾಣಿಸುವ ಪ್ರಯಾಣಿಕರೊಬ್ಬರ ಪರ್ಸ್ ಬಸ್ಸಲ್ಲಿ ಬಿದ್ದು ಹೋಗಿದ್ದು ಇದು ಸೋಣಂದೂರು ನಿವಾಸಿ ಕೆಎಸ್.ಆರ್.ಟಿ.ಸಿ ಬಸ್ ಸಿಬ್ಬಂದಿಯಾದ ಅಶ್ರಫ್ ಅವರಿಗೆ ಸಿಕ್ಕಿದ್ದು ಅವರು ಆ ಪರ್ಸಲ್ಲಿದ್ದ ನಂಬರಿಗೆ ಕರೆ ಮಾಡಿ ಪ್ರಯಾಣಿಕರನ್ನು ಸಂಪರ್ಕಿಸಿ ಅವರಿಗೆ ಹಿಂದಿರಿಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಪರ್ಸಲ್ಲಿ ರೂ.12000 ನಗದು ಮತ್ತು ಅಗತ್ಯ ದಾಖಲೆಗಳಿದ್ದವು. ಕೆಎಸ್.ಆರ್.ಟಿ.ಸಿ ಸಿಬ್ಬಂದಿಗಳ ಈ ಕೆಲಸವು ಅಭಿನಂದನಾರ್ಹ ಚಾಲಕರಾದ ಮಹಮ್ಮದ್ ಕುಂಞಿ ಮತ್ತು ಸಹ ಚಾಲಕರಾದ ರಾಜೇಶ್ ಕೂಡ ಜೊತೆಗಿದ್ದರು.

Related posts

ವೇಣೂರು: ಮೂಡುಕೋಡಿ ನಿವಾಸಿ ಪಿ. ಎಸ್. ಅಬ್ದುಲ್ ರಹಿಮಾನ್ ನಿಧನ

Suddi Udaya

ನೆರಿಯ ಸೆಂಟ್ ತೋಮಸ್ ಪ್ರೌಢಶಾಲೆ ಶೇ 100 ರ ಸಾಧನೆಗೆ ಸನ್ಮಾನ

Suddi Udaya

ಬೆಳ್ತಂಗಡಿ ಪ.ಪಂ. ಆಡಳಿತಾಧಿಕಾರಿಯಾಗಿ ತಹಶೀಲ್ದಾರ ಟಿ. ಸುರೇಶ್‌ ಕುಮಾರ್ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೊಗ್ರು ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

Suddi Udaya

ಲಾಯಿಲ ಗಾಂಧಿನಗರದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ರೂ 3 ಲಕ್ಷ ದಂಡ

Suddi Udaya
error: Content is protected !!