25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

ಸೋಣoದೂರು: ನ 20 ರoದು ಮಂಗಳೂರಿಂದ ಮುಂಬೈ ಹೋಗುವ ಬಸ್ಸಿನಲ್ಲಿ ಉಡುಪಿಯಿಂದ ಕುಮಟಕ್ಕೆ ಪ್ರಯಾಣಿಸುವ ಪ್ರಯಾಣಿಕರೊಬ್ಬರ ಪರ್ಸ್ ಬಸ್ಸಲ್ಲಿ ಬಿದ್ದು ಹೋಗಿದ್ದು ಇದು ಸೋಣಂದೂರು ನಿವಾಸಿ ಕೆಎಸ್.ಆರ್.ಟಿ.ಸಿ ಬಸ್ ಸಿಬ್ಬಂದಿಯಾದ ಅಶ್ರಫ್ ಅವರಿಗೆ ಸಿಕ್ಕಿದ್ದು ಅವರು ಆ ಪರ್ಸಲ್ಲಿದ್ದ ನಂಬರಿಗೆ ಕರೆ ಮಾಡಿ ಪ್ರಯಾಣಿಕರನ್ನು ಸಂಪರ್ಕಿಸಿ ಅವರಿಗೆ ಹಿಂದಿರಿಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಪರ್ಸಲ್ಲಿ ರೂ.12000 ನಗದು ಮತ್ತು ಅಗತ್ಯ ದಾಖಲೆಗಳಿದ್ದವು. ಕೆಎಸ್.ಆರ್.ಟಿ.ಸಿ ಸಿಬ್ಬಂದಿಗಳ ಈ ಕೆಲಸವು ಅಭಿನಂದನಾರ್ಹ ಚಾಲಕರಾದ ಮಹಮ್ಮದ್ ಕುಂಞಿ ಮತ್ತು ಸಹ ಚಾಲಕರಾದ ರಾಜೇಶ್ ಕೂಡ ಜೊತೆಗಿದ್ದರು.

Related posts

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್, ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆ ಉದ್ಘಾಟನೆ

Suddi Udaya

ನ.28: ಉಜಿರೆಯಲ್ಲಿ ರಮ್ಯಾ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಫೂಟ್‌ವೇರ್‌ನ ನೂತನ ಶೋರೂಂ ಶುಭಾರಂಭ

Suddi Udaya

ಫುಟ್ಬಾಲ್ ಪಂದ್ಯಾಟ: ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜೆಇಇ ಪರೀಕ್ಷೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌ಗೂ, ಸೌತಡ್ಕ ದೇವಸ್ಥಾನಕ್ಕೂ ಯಾವುದೇ ಸಂಬಂಧ ಇಲ್ಲ

Suddi Udaya
error: Content is protected !!