September 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

ಸೋಣoದೂರು: ನ 20 ರoದು ಮಂಗಳೂರಿಂದ ಮುಂಬೈ ಹೋಗುವ ಬಸ್ಸಿನಲ್ಲಿ ಉಡುಪಿಯಿಂದ ಕುಮಟಕ್ಕೆ ಪ್ರಯಾಣಿಸುವ ಪ್ರಯಾಣಿಕರೊಬ್ಬರ ಪರ್ಸ್ ಬಸ್ಸಲ್ಲಿ ಬಿದ್ದು ಹೋಗಿದ್ದು ಇದು ಸೋಣಂದೂರು ನಿವಾಸಿ ಕೆಎಸ್.ಆರ್.ಟಿ.ಸಿ ಬಸ್ ಸಿಬ್ಬಂದಿಯಾದ ಅಶ್ರಫ್ ಅವರಿಗೆ ಸಿಕ್ಕಿದ್ದು ಅವರು ಆ ಪರ್ಸಲ್ಲಿದ್ದ ನಂಬರಿಗೆ ಕರೆ ಮಾಡಿ ಪ್ರಯಾಣಿಕರನ್ನು ಸಂಪರ್ಕಿಸಿ ಅವರಿಗೆ ಹಿಂದಿರಿಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಪರ್ಸಲ್ಲಿ ರೂ.12000 ನಗದು ಮತ್ತು ಅಗತ್ಯ ದಾಖಲೆಗಳಿದ್ದವು. ಕೆಎಸ್.ಆರ್.ಟಿ.ಸಿ ಸಿಬ್ಬಂದಿಗಳ ಈ ಕೆಲಸವು ಅಭಿನಂದನಾರ್ಹ ಚಾಲಕರಾದ ಮಹಮ್ಮದ್ ಕುಂಞಿ ಮತ್ತು ಸಹ ಚಾಲಕರಾದ ರಾಜೇಶ್ ಕೂಡ ಜೊತೆಗಿದ್ದರು.

Related posts

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ 66ನೇ ವರ್ಷದ ಶ್ರೀ ರಾಮ ನಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂಡಳಿಯ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 137.95 ಕೋಟಿ ವ್ಯವಹಾರ, ರೂ. 53.26 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 9.50 ಡಿವಿಡೆಂಟ್

Suddi Udaya

ಪ್ರಥಮ ಬಾರಿಗೆ ತಾಲೂಕಿನಲ್ಲಿ ಅಸ್ತಿತ್ವಕ್ಕೆ ಬಂದ ಕುಣಿತ ಭಜನೆಯ ತರಬೇತಿದಾರರ ಸಂಘದ ಸಂಚಾಲಕರಾಗಿ ಪಿ ಚಂದ್ರಶೇಖರ್ ಸಾಲ್ಯಾನ್ ಆಯ್ಕೆ

Suddi Udaya

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಕೆ.ವಿ ಪ್ರಸಾದ್ ಇಲಂತಿಲ ರವರು ಬಿಜೆಪಿ ಮುಂದಿನ 6ವರ್ಷಗಳ ಅವಧಿಗೆ ಸದಸ್ಯತ್ವ ಹಾಗೂ ಇತರ ಎಲ್ಲಾ ಜವಾಬ್ದಾರಿಗಳಿಂದ ವಜಾ

Suddi Udaya

ಭಾರೀ ಮಳೆಗೆ ಕಳೆಂಜ ಕುಕ್ಕಾಜೆಯಲ್ಲಿ ಮನೆಯ ಹಿಂಬದಿಯ ಗೋಡೆ ಕುಸಿತ

Suddi Udaya
error: Content is protected !!