30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಸಹಕಾರದಲ್ಲಿ ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಕೆ.ಎಸ್ ಹೆಗ್ಡೆ ವೈದ್ಯಕೀಯ ಸಂಸ್ಥೆ ದೇರಳಕಟ್ಟೆ ಇವರ ಸಹಭಾಗಿತ್ವದಲ್ಲಿ ಗುರುವಾಯನಕೆರೆ ಬಂಟರ ಭವನದಲ್ಲಿ ಬೃಹತ್ ರಕ್ತದಾನ ಶಿಬಿರ ನ.24ರಂದು ನಡೆಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಬಂಟರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಡಾ. ನವೀನ್ ಪಕ್ಕಳ ಎಂ.ಡಿ. ಅನಸ್ತೇಷಿಯಾ ಸೀನಿಯರ್ ರೆಸಿಡೆಂಟ್, ಕೆ.ಎಸ್.ಹೆಗ್ಡೆ ದೇರಳಕಟ್ಟೆ, ಡಾ. ಪಲ್ಲವಿ ಎಚ್.ಸೀನಿಯರ್ ರೆಸಿಡೆಂಟ್ ಡಿಪಾರ್ಟ್ರೆಂಟ್ ಆಫ್ ಪ್ಯಾಥೋಲಜಿ, ಕ್ಷೇಮ ಕೆ.ಎಸ್. ಹೆಗ್ಡೆ ದೇರಳಕಟ್ಟೆ, ಮಹಿಳಾ ವಿಭಾಗದ ಅಧ್ಯಕ್ಷೆ ಜಯಲಕ್ಷ್ಮಿ ಸಾಮಾನಿ ಕರಂಬಾರು ಬೀಡು ಯುವ ವಿಭಾಗದ ಅಧ್ಯಕ್ಷ ಪ್ರತೀಕ್ ಶೆಟ್ಟಿ ನೊಚ್ಚ, ಯುವ ವಿಭಾಗದ ಸಂಚಾಲಕ ಪುಷ್ಪರಾಜ್ ಶೆಟ್ಟಿ, ಮಹಿಳಾ ವಿಭಾಗದ ಸಂಚಾಲಕಿ ಶೋಬಾ ವಿ. ಶೆಟ್ಟಿ ಭಾಗವಹಿಸಿ ಶುಭ ಹಾರೈಸಿದರು.

Related posts

ಕಲ್ಮಂಜ ಅಕ್ಷಯ ನಗರ ಗೆಳೆಯರ ಬಳಗದ ರಜತ ಸಂಭ್ರಮಾಚರಣೆ

Suddi Udaya

ಗೆಜ್ಜೆಗಿರಿ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿಯ ಸಿಮ್ರಾ ಪರ್ವಿನ್ ಗೆ ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸಭೆ: ರೂ. 3.74 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 10% ಡಿವಿಡೆಂಡ್

Suddi Udaya

ಕಾಯರ್ತಡ್ಕ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕಿನಲ್ಲಿ ಅಪರಿಚಿತ ಶವ ಪತ್ತೆ: ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿರಬಹುದೆಂಬ ಶಂಕೆ

Suddi Udaya

ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ ಶೇಖರ್ ಗೌಡ ದೇವಸ ಸವಣಾಲು ನೇಮಕ

Suddi Udaya
error: Content is protected !!