25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಸಹಕಾರದಲ್ಲಿ ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಕೆ.ಎಸ್ ಹೆಗ್ಡೆ ವೈದ್ಯಕೀಯ ಸಂಸ್ಥೆ ದೇರಳಕಟ್ಟೆ ಇವರ ಸಹಭಾಗಿತ್ವದಲ್ಲಿ ಗುರುವಾಯನಕೆರೆ ಬಂಟರ ಭವನದಲ್ಲಿ ಬೃಹತ್ ರಕ್ತದಾನ ಶಿಬಿರ ನ.24ರಂದು ನಡೆಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಬಂಟರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಡಾ. ನವೀನ್ ಪಕ್ಕಳ ಎಂ.ಡಿ. ಅನಸ್ತೇಷಿಯಾ ಸೀನಿಯರ್ ರೆಸಿಡೆಂಟ್, ಕೆ.ಎಸ್.ಹೆಗ್ಡೆ ದೇರಳಕಟ್ಟೆ, ಡಾ. ಪಲ್ಲವಿ ಎಚ್.ಸೀನಿಯರ್ ರೆಸಿಡೆಂಟ್ ಡಿಪಾರ್ಟ್ರೆಂಟ್ ಆಫ್ ಪ್ಯಾಥೋಲಜಿ, ಕ್ಷೇಮ ಕೆ.ಎಸ್. ಹೆಗ್ಡೆ ದೇರಳಕಟ್ಟೆ, ಮಹಿಳಾ ವಿಭಾಗದ ಅಧ್ಯಕ್ಷೆ ಜಯಲಕ್ಷ್ಮಿ ಸಾಮಾನಿ ಕರಂಬಾರು ಬೀಡು ಯುವ ವಿಭಾಗದ ಅಧ್ಯಕ್ಷ ಪ್ರತೀಕ್ ಶೆಟ್ಟಿ ನೊಚ್ಚ, ಯುವ ವಿಭಾಗದ ಸಂಚಾಲಕ ಪುಷ್ಪರಾಜ್ ಶೆಟ್ಟಿ, ಮಹಿಳಾ ವಿಭಾಗದ ಸಂಚಾಲಕಿ ಶೋಬಾ ವಿ. ಶೆಟ್ಟಿ ಭಾಗವಹಿಸಿ ಶುಭ ಹಾರೈಸಿದರು.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅವಶ್ಯಕತೆಯ ಕುರಿತು ಕಾರ್ಯಾಗಾರ

Suddi Udaya

ವಾಣಿ ಶಿಕ್ಷಣ ಸಂಸ್ಥೆಗಳ ಬಸ್ ಚಾಲಕ ಶಶಿಧರ ಗೌಡ ಪಣಿಕ್ಕಲ್ ಹೃದಯಾಘಾತದಿಂದ ನಿಧನ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿಂಜೆ ರವರು ಸೌತಡ್ಕ ದೇವಸ್ಥಾನಕ್ಕೆ ಭೇಟಿ, ವಿಶೇಷ ಪೂಜೆ

Suddi Udaya

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ತೆಕ್ಕಾರು : ಬಾಜಾರು ಕುಟ್ಟಿಕಲ ಜಿ.ಪಂ. ಹಿ.ಪ್ರಾ. ಶಾಲೆಯು ದುರಸ್ತಿಯಾಗದೆ ನೀರು ಸೋರಿಕೆ: ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಗಮನ ಹರಿಸುವಂತೆ ಸೂಚನೆ

Suddi Udaya
error: Content is protected !!