26 C
ಪುತ್ತೂರು, ಬೆಳ್ತಂಗಡಿ
April 3, 2025
ತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮುಂಡಾಜೆ ಮಂಜುಶ್ರೀ ಭಜನಾ ಮಂಡಳಿಗೆ ಆರ್ಥಿಕ ನೆರವು

ಮುಂಡಾಜೆ: ಮಂಜುಶ್ರೀ ಭಜನಾ ಮಂಡಳಿ ಮುಂಡಾಜೆಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.1,50,000 ಆರ್ಥಿಕ ನೆರವು ನೀಡಲಾಯಿತು.

ಉಜಿರೆಯಲ್ಲಿ ನಡೆದ ವಲಯ ಒಕ್ಕೂಟದ ಪದಗ್ರಹಣ ಸಭಾ ಕಾರ್ಯಕ್ರಮದಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭಜನಾ ಮಂಡಳಿಯ ಪದಾಧಿಕಾರಿಗಳಿಗೆ ಚೆಕ್ ನೀಡಿದರು.

ಈ ಸಂದರ್ಭದಲ್ಲಿ ಭಜನಾ ಮಂದಿರದ ಅಧ್ಯಕ್ಷ ನಾರಾಯಣ ಶೆಟ್ಟಿ, ಕಾರ್ಯದರ್ಶಿ ಉಮೇಶ ಆಚಾರ್ಯ, ಕೋಶಾಧಿಕಾರಿ ಉಮೇಶ ಪೂಜಾರಿ, ಉಪಾಧ್ಯಕ್ಷೆ ರಂಜಿನಿ ರವಿ ಕುಮಾರ್, ಚಂದ್ರ ಶೇಖರ ಗೌಡ, ಮಧು ಶೆಟ್ಟಿ ಹುರ್ತಾಜೆ, ಜತೆ ಕಾರ್ಯದರ್ಶಿ ಉಷಾ ದಿನೇಶ ಗೌಡ, ರೇವತಿ ದಿನೇಶ ಆಚಾರ್ಯ ಹಾಗೂ ಸದಸ್ಯರಾದ ಶಕುಂತಲಾ, ಗುಲಾಬಿ, ಪೂರ್ಣಿಮಾ, ಸದಾನಂದ ಬಿ., ಉಪಸ್ಥಿತರಿದ್ದರು.

Related posts

ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ

Suddi Udaya

ಕುತ್ಲೂರು: ಮಳೆಗೆ ಕುಸಿದ ಸೇತುವೆ ಪರೀಶಿಲನೆ ನಡೆಸಿದ ಜಿಲ್ಲಾಧಿಕಾರಿ

Suddi Udaya

ಬಿಜೆಪಿ ಶಿಶಿಲ ಶಕ್ತಿ ಕೇಂದ್ರದ ಪ್ರಮುಖ್ ರಾಗಿ ಸಂದೀಪ್ ಆಯ್ಕೆ

Suddi Udaya

ಮಚ್ಚಿನ : ಕಲ್ಲಗುಡ್ಡೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ಹೊಸಂಗಡಿ ಗ್ರಾ.ಪಂ. ನಲ್ಲಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಾರ್ಯಲಯ ಉದ್ಘಾಟನೆ

Suddi Udaya
error: Content is protected !!