July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮುಂಡಾಜೆ ಮಂಜುಶ್ರೀ ಭಜನಾ ಮಂಡಳಿಗೆ ಆರ್ಥಿಕ ನೆರವು

ಮುಂಡಾಜೆ: ಮಂಜುಶ್ರೀ ಭಜನಾ ಮಂಡಳಿ ಮುಂಡಾಜೆಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.1,50,000 ಆರ್ಥಿಕ ನೆರವು ನೀಡಲಾಯಿತು.

ಉಜಿರೆಯಲ್ಲಿ ನಡೆದ ವಲಯ ಒಕ್ಕೂಟದ ಪದಗ್ರಹಣ ಸಭಾ ಕಾರ್ಯಕ್ರಮದಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭಜನಾ ಮಂಡಳಿಯ ಪದಾಧಿಕಾರಿಗಳಿಗೆ ಚೆಕ್ ನೀಡಿದರು.

ಈ ಸಂದರ್ಭದಲ್ಲಿ ಭಜನಾ ಮಂದಿರದ ಅಧ್ಯಕ್ಷ ನಾರಾಯಣ ಶೆಟ್ಟಿ, ಕಾರ್ಯದರ್ಶಿ ಉಮೇಶ ಆಚಾರ್ಯ, ಕೋಶಾಧಿಕಾರಿ ಉಮೇಶ ಪೂಜಾರಿ, ಉಪಾಧ್ಯಕ್ಷೆ ರಂಜಿನಿ ರವಿ ಕುಮಾರ್, ಚಂದ್ರ ಶೇಖರ ಗೌಡ, ಮಧು ಶೆಟ್ಟಿ ಹುರ್ತಾಜೆ, ಜತೆ ಕಾರ್ಯದರ್ಶಿ ಉಷಾ ದಿನೇಶ ಗೌಡ, ರೇವತಿ ದಿನೇಶ ಆಚಾರ್ಯ ಹಾಗೂ ಸದಸ್ಯರಾದ ಶಕುಂತಲಾ, ಗುಲಾಬಿ, ಪೂರ್ಣಿಮಾ, ಸದಾನಂದ ಬಿ., ಉಪಸ್ಥಿತರಿದ್ದರು.

Related posts

ಉಜಿರೆ ಕೇರಿಮಾರ್ ನಿವಾಸಿ ಶ್ರೀಮತಿ ಚೆಲುವಮ್ಮ ನಿಧನ

Suddi Udaya

ಓಡಿಲ್ನಾಳ ಮೈರಲ್ಕೆ ಶ್ರೀ ರಾಮನಗರ ಸಾರ್ವಜನಿಕ ಶಾರದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ಮ್ಯಾನೇಜ್ಮೆಂಟ್ ಫೆಸ್ಟ್ “

Suddi Udaya

ಉಜಿರೆ ಲಕ್ಷ್ಮೀ ಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ಸಾನಿಧ್ಯದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಹಾಗೂ ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಮತ್ತು ಶ್ರೀ ಲಕ್ಷ್ಮೀ ಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ

Suddi Udaya

ಜ.14: ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ

Suddi Udaya

ಫೆ.21: ಗೆಳೆಯರ ಬಳಗ ನೇರೋಳ್ದ್ ಪಲ್ಕೆ ಮುರ ವತಿಯಿಂದ 13ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya
error: Content is protected !!