26.9 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮುಂಡಾಜೆ ಮಂಜುಶ್ರೀ ಭಜನಾ ಮಂಡಳಿಗೆ ಆರ್ಥಿಕ ನೆರವು

ಮುಂಡಾಜೆ: ಮಂಜುಶ್ರೀ ಭಜನಾ ಮಂಡಳಿ ಮುಂಡಾಜೆಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.1,50,000 ಆರ್ಥಿಕ ನೆರವು ನೀಡಲಾಯಿತು.

ಉಜಿರೆಯಲ್ಲಿ ನಡೆದ ವಲಯ ಒಕ್ಕೂಟದ ಪದಗ್ರಹಣ ಸಭಾ ಕಾರ್ಯಕ್ರಮದಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭಜನಾ ಮಂಡಳಿಯ ಪದಾಧಿಕಾರಿಗಳಿಗೆ ಚೆಕ್ ನೀಡಿದರು.

ಈ ಸಂದರ್ಭದಲ್ಲಿ ಭಜನಾ ಮಂದಿರದ ಅಧ್ಯಕ್ಷ ನಾರಾಯಣ ಶೆಟ್ಟಿ, ಕಾರ್ಯದರ್ಶಿ ಉಮೇಶ ಆಚಾರ್ಯ, ಕೋಶಾಧಿಕಾರಿ ಉಮೇಶ ಪೂಜಾರಿ, ಉಪಾಧ್ಯಕ್ಷೆ ರಂಜಿನಿ ರವಿ ಕುಮಾರ್, ಚಂದ್ರ ಶೇಖರ ಗೌಡ, ಮಧು ಶೆಟ್ಟಿ ಹುರ್ತಾಜೆ, ಜತೆ ಕಾರ್ಯದರ್ಶಿ ಉಷಾ ದಿನೇಶ ಗೌಡ, ರೇವತಿ ದಿನೇಶ ಆಚಾರ್ಯ ಹಾಗೂ ಸದಸ್ಯರಾದ ಶಕುಂತಲಾ, ಗುಲಾಬಿ, ಪೂರ್ಣಿಮಾ, ಸದಾನಂದ ಬಿ., ಉಪಸ್ಥಿತರಿದ್ದರು.

Related posts

ಪಶುಸಂಗೋಪನಾ ಇಲಾಖೆಯ ಅಧಿಕಾರಿ ಜಯಕೀರ್ತಿ ಜೈನ್ ಸೇವಾ ನಿವೃತ್ತಿ

Suddi Udaya

ಶ್ರೀ ಕ್ಷೇತ್ರ ಓಡೀಲು ವತಿಯಿಂದ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಗೌರವಾರ್ಪಣೆ

Suddi Udaya

ಯುವಕರಿಬ್ಬರ ನಡುವೆ ಗಲಾಟೆ: ಮೂಗಿಗೆ ಕಚ್ಚಿ ಗಾಯಗೊಳಿಸಿದ ಸ್ನೇಹಿತ

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿರುವ ಮರವನ್ನು ಸರಿಸಿ ದಾರಿಯನ್ನು ಸರಿಪಡಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಟೆಲಿಕಾಂ ಕಾರ್ಮಿಕರ ಹಕ್ಕಿಗಾಗಿ ಬೆಂಗಳೂರು ಧರಣಿಗೆ ಸಂಪೂರ್ಣ ಬೆಂಬಲ: ಅನಿಲ್ ಕುಮಾರ್ ಯು

Suddi Udaya

ಸಿಯೋನ್ ಆಶ್ರಮದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!