September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮುಂಡಾಜೆ ಮಂಜುಶ್ರೀ ಭಜನಾ ಮಂಡಳಿಗೆ ಆರ್ಥಿಕ ನೆರವು

ಮುಂಡಾಜೆ: ಮಂಜುಶ್ರೀ ಭಜನಾ ಮಂಡಳಿ ಮುಂಡಾಜೆಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.1,50,000 ಆರ್ಥಿಕ ನೆರವು ನೀಡಲಾಯಿತು.

ಉಜಿರೆಯಲ್ಲಿ ನಡೆದ ವಲಯ ಒಕ್ಕೂಟದ ಪದಗ್ರಹಣ ಸಭಾ ಕಾರ್ಯಕ್ರಮದಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭಜನಾ ಮಂಡಳಿಯ ಪದಾಧಿಕಾರಿಗಳಿಗೆ ಚೆಕ್ ನೀಡಿದರು.

ಈ ಸಂದರ್ಭದಲ್ಲಿ ಭಜನಾ ಮಂದಿರದ ಅಧ್ಯಕ್ಷ ನಾರಾಯಣ ಶೆಟ್ಟಿ, ಕಾರ್ಯದರ್ಶಿ ಉಮೇಶ ಆಚಾರ್ಯ, ಕೋಶಾಧಿಕಾರಿ ಉಮೇಶ ಪೂಜಾರಿ, ಉಪಾಧ್ಯಕ್ಷೆ ರಂಜಿನಿ ರವಿ ಕುಮಾರ್, ಚಂದ್ರ ಶೇಖರ ಗೌಡ, ಮಧು ಶೆಟ್ಟಿ ಹುರ್ತಾಜೆ, ಜತೆ ಕಾರ್ಯದರ್ಶಿ ಉಷಾ ದಿನೇಶ ಗೌಡ, ರೇವತಿ ದಿನೇಶ ಆಚಾರ್ಯ ಹಾಗೂ ಸದಸ್ಯರಾದ ಶಕುಂತಲಾ, ಗುಲಾಬಿ, ಪೂರ್ಣಿಮಾ, ಸದಾನಂದ ಬಿ., ಉಪಸ್ಥಿತರಿದ್ದರು.

Related posts

ಬಳಂಜ: ಅಸೌಖ್ಯದಿಂದ ಮಹಿಳೆ ಸಾವು

Suddi Udaya

ಕೂತ್ಲೂರು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಶ್ರೀಮತಿ ಉಷಾ ಆಯ್ಕೆ

Suddi Udaya

ಧರ್ಮಸ್ಥಳ : ಪುದುವೆಟ್ಟು ಬಳಿ ಕಾಡಾನೆ ಪ್ರತ್ಯಕ್ಷ

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಸಂದೇಶ್ ಪೂಜಾರಿ ಕೈರೋಡಿ

Suddi Udaya

ಬೆಳ್ತಂಗಡಿ : ಎ.3 ರಂದು ಬಿ.ಎಸ್.ಪಿ ಯ ಅಭ್ಯರ್ಥಿ ಕಾಂತಪ್ಪ ಅಲಂಗಾರ್ ನಾಮಪತ್ರ ಸಲ್ಲಿಕೆ

Suddi Udaya

ಕರ್ನಾಟಕ ದಲಿತ ಚಳುವಳಿ ಸಂಭ್ರಮಾಚರಣಾ ಸಮಿತಿ ಬೆಳ್ತಂಗಡಿ; ಡಿ. 16 : ಬೆಳ್ತಂಗಡಿಯಲ್ಲಿ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮಾಚರಣೆ: ವಿಚಾರ ಸಂಕಿರಣ, ಬೃಹತ್ ಮೆರವಣಿಗೆ, ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮ

Suddi Udaya
error: Content is protected !!