July 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮೊಗ್ರು: ಅಲೆಕ್ಕಿ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಇದರ ಬೆಳ್ಳಿಹಬ್ಬದ ಪ್ರಯುಕ್ತ ರಜತ ಮಹೋತ್ಸವ ಪ್ರತಿಬಿಂಬ ವಿಜ್ಞಾಪನ ಪತ್ರ ಬಿಡುಗಡೆ

ಮೊಗ್ರು : ಮೊಗ್ರು ಗ್ರಾಮದ ಮುಗೇರಡ್ಕ ಅಲೆಕ್ಕಿ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ( ರಿ.) ಇದರ 25 ನೇ ವರ್ಷದ ಬೆಳ್ಳಿ ಹಬ್ಬದ ಪ್ರಯುಕ್ತ ರಜತ ಮಹೋತ್ಸವದ ಪ್ರತಿಬಿಂಬ ಎಂಬ ವಿಜ್ಞಾಪನ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ! ಡಿ ವೀರೇಂದ್ರ ಹೆಗ್ಗಡೆಯವರ ದಿವ್ಯಹಸ್ತದಲ್ಲಿ ಬಿಡುಗಡೆ ಕಾರ್ಯಕ್ರಮ ನೆರವೇರಿತು.


ಈ ಸಂದರ್ಭದಲ್ಲಿ ಬೆಳ್ಳಿ ಹಬ್ಬ ಸಮಿತಿ ಗೌರವಾಧ್ಯಕ್ಷ ಮನೋಹರ ಗೌಡ ಅಂತರ, ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಇದರ ಅಧ್ಯಕ್ಷ ರಮೇಶ್ ನೆಕ್ಕರಾಜೆ, ಬೆಳ್ಳಿ ಹಬ್ಬ ಸಮಿತಿ ಕಾರ್ಯದರ್ಶಿ ದೀಕ್ಷಿತ್ ಎರ್ಮಲ, ಹಿರಿಯರಾದ ಕೊರಗಪ್ಪ ಗೌಡ ಪುಣ್ಕೆದಡಿ, ಸೇಸಪ್ಪ ಗೌಡ ಜಾಲ್ನಾಡೆ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮೊಗ್ರು ಒಕ್ಕೂಟದ ಅಧ್ಯಕ್ಷ ಗಂಗಾಧರ ಪೂಜಾರಿ, ಶ್ರೀ ರಾಮ ಶಿಶು ಮಂದಿರದ ಮಾತಾಜಿಯವರು ಹಾಗೂ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಮತ್ತು ಬೆಳ್ಳಿ ಹಬ್ಬ ಸಮಿತಿ, ಮಹಿಳಾ ಸಂಘ, ಮಾತೃ ಮಂಡಳಿ ಇದರ ಎಲ್ಲಾ ಸಮಿತಿಯ ಪದಾಧಿಕಾರಿಗಳು, ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಯಾತ್ರಿ ನಿವಾಸ: ನ. 23 ರಂದು ಯಾತ್ರಿ ನಿವಾಸದ ಶಿಲಾನ್ಯಾಸ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು ಮಾಹಿತಿ – ಪ್ರಾತ್ಯಕ್ಷಿಕೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಅಡ್ಡ ಬಂದ ಒಂಟಿ ಸಲಗ

Suddi Udaya

ಉದ್ಯೋಗದ ಪ್ರಥಮ ವೇತನ ಬಾರ್ಯ ಶ್ರೀ ಮಹಾವಿಷ್ಣು ಕ್ಷೇತ್ರಕ್ಕೆ ಸಮರ್ಪಣೆ

Suddi Udaya

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಗೋಡೆ ಬರಹ’ ಅನಾವರಣ”

Suddi Udaya

ಅಂಡಿಂಜೆ : ನೆಲ್ಲಿಗೇರಿ ನಿವಾಸಿ ರಮೇಶ ಭಂಡಾರಿ ನಿಧನ

Suddi Udaya
error: Content is protected !!