September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮೊಗ್ರು: ಅಲೆಕ್ಕಿ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಇದರ ಬೆಳ್ಳಿಹಬ್ಬದ ಪ್ರಯುಕ್ತ ರಜತ ಮಹೋತ್ಸವ ಪ್ರತಿಬಿಂಬ ವಿಜ್ಞಾಪನ ಪತ್ರ ಬಿಡುಗಡೆ

ಮೊಗ್ರು : ಮೊಗ್ರು ಗ್ರಾಮದ ಮುಗೇರಡ್ಕ ಅಲೆಕ್ಕಿ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ( ರಿ.) ಇದರ 25 ನೇ ವರ್ಷದ ಬೆಳ್ಳಿ ಹಬ್ಬದ ಪ್ರಯುಕ್ತ ರಜತ ಮಹೋತ್ಸವದ ಪ್ರತಿಬಿಂಬ ಎಂಬ ವಿಜ್ಞಾಪನ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ! ಡಿ ವೀರೇಂದ್ರ ಹೆಗ್ಗಡೆಯವರ ದಿವ್ಯಹಸ್ತದಲ್ಲಿ ಬಿಡುಗಡೆ ಕಾರ್ಯಕ್ರಮ ನೆರವೇರಿತು.


ಈ ಸಂದರ್ಭದಲ್ಲಿ ಬೆಳ್ಳಿ ಹಬ್ಬ ಸಮಿತಿ ಗೌರವಾಧ್ಯಕ್ಷ ಮನೋಹರ ಗೌಡ ಅಂತರ, ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಇದರ ಅಧ್ಯಕ್ಷ ರಮೇಶ್ ನೆಕ್ಕರಾಜೆ, ಬೆಳ್ಳಿ ಹಬ್ಬ ಸಮಿತಿ ಕಾರ್ಯದರ್ಶಿ ದೀಕ್ಷಿತ್ ಎರ್ಮಲ, ಹಿರಿಯರಾದ ಕೊರಗಪ್ಪ ಗೌಡ ಪುಣ್ಕೆದಡಿ, ಸೇಸಪ್ಪ ಗೌಡ ಜಾಲ್ನಾಡೆ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮೊಗ್ರು ಒಕ್ಕೂಟದ ಅಧ್ಯಕ್ಷ ಗಂಗಾಧರ ಪೂಜಾರಿ, ಶ್ರೀ ರಾಮ ಶಿಶು ಮಂದಿರದ ಮಾತಾಜಿಯವರು ಹಾಗೂ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಮತ್ತು ಬೆಳ್ಳಿ ಹಬ್ಬ ಸಮಿತಿ, ಮಹಿಳಾ ಸಂಘ, ಮಾತೃ ಮಂಡಳಿ ಇದರ ಎಲ್ಲಾ ಸಮಿತಿಯ ಪದಾಧಿಕಾರಿಗಳು, ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಾರ್ಷಿಕ ಮಹೋತ್ಸವ ಪ್ರಾರಂಭ

Suddi Udaya

ಜು.4: ಚಾರ್ಮಾಡಿಯಲ್ಲಿ ಹೊಸ ಮಾರುತಿ ಸುಜುಕಿ ಅರೆನಾ ಸ್ಯಾಟಲೈಟ್ ಶಾಖೆ ಆರಂಭ

Suddi Udaya

ಪಟ್ರಮೆ: ಅನಾರು ನಿವಾಸಿ ಭಾಸ್ಕರ ರಾವ್ ನಿಧನ

Suddi Udaya

ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya

ಶಿಬಾಜೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಎಕ್ಸಲೆಂಟ್ ಮೂಡುಬಿದಿರೆ: ಜೆಇಇ ಅಡ್ವಾನ್ಸ್ಡ್ ರಾಷ್ಟ್ರಮಟ್ಟದ ಸಾಧನೆ

Suddi Udaya
error: Content is protected !!