28.6 C
ಪುತ್ತೂರು, ಬೆಳ್ತಂಗಡಿ
March 31, 2025
ಬೆಳ್ತಂಗಡಿವರದಿಸಾಧಕರು

ಸುಳ್ಯ ಕೆರ್ಪಳ ಪಯಸ್ಸಿನಿ ಯುವಕ ಮಂಡಲ ವತಿಯಿಂದ ಲಕ್ಷ್ಮಿನಾರಾಯಣರವರಿಗೆ ಪಯಸ್ಸಿನಿ ಗೌರವ

ಬೆಳ್ತಂಗಡಿ : ಪಯಸ್ಸಿನ ಯುವಕ ಮಂಡಲ ಕೇರ್ಪಳ . ಹಿರಿಯ ವಿದ್ಯಾರ್ಥಿ ಸಂಘದ ಜಿ. ಪ ಹಿರಿಯ ಪ್ರಾಥಮಿಕ ಶಾಲೆ ಕೇರ್ಪಳ ಹಾಗು ಕೇರ್ಪಳ, ಕುರುಂಜಿ, ಭಸ್ಮಡ್ಕ, ಕುರಂಜಿಗುಡ್ಡೆ , ಬೂಡು ಊರವರ ಸಹಕಾರದೊಂದಿಗೆ ಸಾಂಸ್ಕೃತಿಕ ಸಂಭ್ರಮ ನ.23ರಂದು ಕೆರ್ಪಳ ಶಾಲಾ ವಾಠರದಲ್ಲಿ ಜರುಗಿತ್ತು.


ಪದ್ಮಶ್ರೀ ಪುರಸ್ಕೃತರಾದ ಡಾ. ಗಿರೀಶ್ ಭಾರದ್ವಾಜ್ ರವರು ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ವಾಣಿ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಮುಖ್ಯೋಪಾಧ್ಯಯರಾದ ಲಕ್ಷ್ಮಿ ನಾರಾಯಣ ಕೇರ್ಪಳ ರವರಿಗೆ ಪಯಸ್ಸಿನಿ ಗೌರವ ಪ್ರಧಾನ ಮಾಡಿದರು. ಸುಳ್ಯ ಪಯಸ್ಸಿನಿ ಯುವಕ ಮಂಡಲದ ಅಧ್ಯಕ್ಷ ಭರತ್ ಕುರುಂಜಿ ಉಪಸ್ಥಿತರಿದ್ದರು.

Related posts

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ದೇವರಿಗೆ ಬೆಳ್ಳಿ ಕವಚ ಸಮರ್ಪಣೆ

Suddi Udaya

ಸವಣಾಲು ನೇತಾಜಿ ಸುಭಾಷ್ ಚಂದ್ರ ಬೋಸ್ ಸ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಅಪೇಕ್ಷಾ ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದು ವಿದ್ಯಾರ್ಥಿವೇತನಕ್ಕೆ ಆಯ್ಕೆ

Suddi Udaya

ದ.ಕ ಜಿಲ್ಲಾ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ

Suddi Udaya

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ, ಹಳ್ಳಿಂಗೇರಿ, ಸೌತಡ್ಕ ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಹಣ್ಣು ಹಂಪಲು ಗಿಡ ವಿತರಣೆ

Suddi Udaya
error: Content is protected !!