22.6 C
ಪುತ್ತೂರು, ಬೆಳ್ತಂಗಡಿ
July 23, 2026
ಬೆಳ್ತಂಗಡಿವರದಿಸಾಧಕರು

ಸುಳ್ಯ ಕೆರ್ಪಳ ಪಯಸ್ಸಿನಿ ಯುವಕ ಮಂಡಲ ವತಿಯಿಂದ ಲಕ್ಷ್ಮಿನಾರಾಯಣರವರಿಗೆ ಪಯಸ್ಸಿನಿ ಗೌರವ

ಬೆಳ್ತಂಗಡಿ : ಪಯಸ್ಸಿನ ಯುವಕ ಮಂಡಲ ಕೇರ್ಪಳ . ಹಿರಿಯ ವಿದ್ಯಾರ್ಥಿ ಸಂಘದ ಜಿ. ಪ ಹಿರಿಯ ಪ್ರಾಥಮಿಕ ಶಾಲೆ ಕೇರ್ಪಳ ಹಾಗು ಕೇರ್ಪಳ, ಕುರುಂಜಿ, ಭಸ್ಮಡ್ಕ, ಕುರಂಜಿಗುಡ್ಡೆ , ಬೂಡು ಊರವರ ಸಹಕಾರದೊಂದಿಗೆ ಸಾಂಸ್ಕೃತಿಕ ಸಂಭ್ರಮ ನ.23ರಂದು ಕೆರ್ಪಳ ಶಾಲಾ ವಾಠರದಲ್ಲಿ ಜರುಗಿತ್ತು.


ಪದ್ಮಶ್ರೀ ಪುರಸ್ಕೃತರಾದ ಡಾ. ಗಿರೀಶ್ ಭಾರದ್ವಾಜ್ ರವರು ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ವಾಣಿ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಮುಖ್ಯೋಪಾಧ್ಯಯರಾದ ಲಕ್ಷ್ಮಿ ನಾರಾಯಣ ಕೇರ್ಪಳ ರವರಿಗೆ ಪಯಸ್ಸಿನಿ ಗೌರವ ಪ್ರಧಾನ ಮಾಡಿದರು. ಸುಳ್ಯ ಪಯಸ್ಸಿನಿ ಯುವಕ ಮಂಡಲದ ಅಧ್ಯಕ್ಷ ಭರತ್ ಕುರುಂಜಿ ಉಪಸ್ಥಿತರಿದ್ದರು.

Related posts

ಕುಚ್ಚಲು ಅಕ್ಕಿ ವಿತರಣೆಗೆ ಒತ್ತಾಯಿಸಿ ನ್ಯಾಯಬೆಲೆ ಅಂಗಡಿಗಳ ಮುಂದೆ ಎಸ್‌ಡಿಪಿಐ ಸಾಂಕೇತಿಕ ಪ್ರತಿಭಟನೆ

Suddi Udaya

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ವಿಜಯ ಕುಮಾರ್, ಉಪಾಧ್ಯಕ್ಷರಾಗಿ ಕುಸುಮಾ ಅವಿರೋಧ ಆಯ್ಕೆ

Suddi Udaya

ಶ್ರೀ ಗುರುದೇವ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಪಕ್ಷಿ ವೀಕ್ಷಣೆ ಹಾಗೂ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್‌ನಲ್ಲಿ ರೈತ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!