25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ಪದ್ಮನಾಭ ಕುಂಜತ್ತಾಯ ಹೃದಯಾಘಾತದಿಂದ ನಿಧನ

ಉಜಿರೆ : ಇಲ್ಲಿಯ ಬಾಕ್ರೊಟ್ಟು ನಿವಾಸಿ ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಗಣಪತಿ ದೇವರ ಗುಡಿಯಲ್ಲಿ ತೀರ್ಥ ಪ್ರಸಾದ ಕೊಡುತ್ತಿದ್ದ ಪದ್ಮನಾಭ ಕುಂಜತ್ತಾಯ (74 ವರ್ಷ) ರವರು. ನ. 23 ರಂದು ಹೃದಯಾಘಾತದಿಂದ ನಿಧನರಾದರು.

ಮೃತರು ಪುತ್ರ ರಾಮಕೃಷ್ಣ, ಪುತ್ರಿ ಉಮಾದೇವಿ ಹಾಗೂ ಬಂಧು ಮಿತ್ರ, ಕುಟುಂಬ ವರ್ಗವನ್ನು ಅಗಲಿದ್ದಾರೆ.

Related posts

ಸಮಾಜ ಸೇವಕ, ರಾಜಕೇಸರಿ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ. ರವರಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಶ್ರೀ. ಧ. ಮಂ. ಪ. ಪೂ.ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ

Suddi Udaya

ಕಕ್ಕಿಂಜೆ: ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಚ್ಚಿನ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ ಸಿರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya
error: Content is protected !!