23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಕುಕ್ಕಳದ ಶ್ರೇಯಸ್ ಪೂಜಾರಿ ಆಯ್ಕೆ

ಬೆಳ್ತಂಗಡಿ: ಕುಕ್ಕಳದ ಶ್ರೇಯಸ್ ಪೂಜಾರಿರವರು ಕ್ರೀಡೆ, ಯಕ್ಷಗಾನ ಹಾಗೂ ಯೋಗ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ಕಲಾಭೂಮಿ ಪ್ರತಿಷ್ಠಾನ (ರಿ.) ವತಿಯಿಂದ ಕೊಡಮಾಡುವ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾನೆ.

ನವಂಬರ್ 29ರಂದು ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ. ಇವರು ಕುಕ್ಕಳ ಗ್ರಾಮದ ನಿವಾಸಿಯಾಗಿರುವ ಯೋಗಿಶ್ ಪೂಜಾರಿ ಮತ್ತು ಶಕುಂತಲಾ ದಂಪತಿಯ ಪುತ್ರ.

Related posts

ಬೆಳ್ತಂಗಡಿ ಮುಳಿಯ ಜುವೆಲ್ಸ್‌ನಲ್ಲಿ “ಚಿನ್ನದಂತ ನನ್ನ ಅಪ್ಪ” ವಿಶೇಷ ಅನುಬಂಧದ ಕಾರ್ಯಕ್ರಮ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ

Suddi Udaya

ನಿರಂತರ ಮಳೆ: ಪೆರಾಡಿ ಕನ್ಯಾನ ಎಂಬಲ್ಲಿ ಮನೆ ಕುಸಿತ

Suddi Udaya

ಕಳಿಯ ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್ ಬೆಳಗಾವಿಗೆ ವರ್ಗಾವಣೆ: ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಕುಂಞ ಕೆ ಅಧಿಕಾರ ಸ್ವೀಕಾರ

Suddi Udaya

ಆರಂಬೋಡಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: 500ಕ್ಕಿಂತ ಹೆಚ್ಚು ಜನರು ವಿವಿಧ ರೀತಿಯ ಆರೋಗ್ಯ ತಪಾಸಣೆ ಮಾಡಿದ್ದು ವಿಶೇಷವಾಗಿತ್ತು

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya
error: Content is protected !!