July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವು ನ.23 ರಂದು ಪುಟಾಣಿ ಧನ್ವಿತ್ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಎಲ್ಲಾ ಮಕ್ಕಳ ಹುಟ್ಟುಹಬ್ಬವನ್ನು ಸಾಮೂಹಿಕವಾಗಿ ಆಚರಿಸಲಾಯಿತು. ಹಾಗೂ ಕೆಲವೊಂದು ಆಟೋಟ ಸ್ಪರ್ಧೆ ಏರ್ಪಡಿಸಿ ಬಹುಮಾನವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಪೂರ್ಣಿಮಾ, ರೋಟರಿ ಸಮುದಾಯದಳದ ಮಾಜಿ ಅಧ್ಯಕ್ಷ ಸತೀಶ್ ಭಟ್, ರಾಘವ ಕಲ್ಮಂಜ, ಎಸ್.ಡಿ.ಎಮ್.ಸಿ ಅಧ್ಯಕ್ಷ ದಿನೇಶ್ ಗೌಡ, ಶಾಲೆಯ ಮುಖ್ಯ ಶಿಕ್ಷಕಿಯಾದ ಧರ್ಣಮ್ಮ, ಬಾಲವಿಕಾಸ ಸಮಿತಿಯ ಸದಸ್ಯ ಜಗನ್ನಾಥ ಗೌಡ, ಮಕ್ಕಳ ಪೋಷಕರು, ಸ್ತ್ರೀಶಕ್ತಿ ಸದಸ್ಯರು ಹಾಜರಿದ್ದರು.

ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ವಸಂತಿ ಕಾರ್ಯಕ್ರಮ ನಿರೂಪಿಸಿದರು, ಲಲಿತಾ ಬನದಬೈಲು ಸ್ವಾಗತಿಸಿ, ಧನ್ಯವಾದ ವಿತ್ತರು.

Related posts

ನೆರಿಯ: ಸಂಜೀವ ಗೌಡ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ಸಾಹಿತ್ಯ ಸಮ್ಮೇಳನ: ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ. ರಾ. ಗಣೇಶ್

Suddi Udaya

ಬುರುಡೆ ಪ್ರಕರಣ: ಸುಜಾತ ಭಟ್ ಗೆ ವಿಚಾರಣೆಗೆ ನೋಟಿಸ್ ಜಾರಿ

Suddi Udaya

ಲಾಯಿಲ: ಕೌಶಲ್ಯಾಭಿವೃದ್ಧಿ ಯೋಜನೆಯಡಿ ಸಾರಿಗೊಂಡೆ ತರಬೇತಿ ಸಮಾರೋಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಮಳೆ ಅವಾಂತರ, ವೇಣೂರಿನಲ್ಲಿ ಧರೆ ಕುಸಿತ, ಹಲವು ಕಾರುಗಳಿಗೆ ಹಾನಿ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ಜೆ ಜೆ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!