September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು : ಆದೂರು ಪೇರಲ್ ಶ್ರೀ ಕೃಷ್ಣ ಭಜನಾ ಮಂಡಳಿಯ ವತಿಯಿಂದ ನಗರ ಭಜನಾ ಕಾರ್ಯಕ್ರಮ

ಕೊಯ್ಯೂರು : ಶ್ರೀ ಕೃಷ್ಣ ಭಜನಾ ಮಂಡಳಿ ಆದೂರು ಪೇರಲ್ ಕೊಯ್ಯೂರು ಇದರ ವತಿಯಿಂದ ಭಕ್ತಿಯ ಹೆಜ್ಜೆ ಭಕ್ತರ ಮನದ ಮನೆಯತ್ತ ಎನ್ನುವ ಧ್ಯೇಯ ವಾಕ್ಯದೊಂದಿಗೆ ನಗರ ಭಜನಾ ಕಾರ್ಯಕ್ರಮವು ನಡೆಯಿತು.


ಕಾರ್ಯಕ್ರಮವನ್ನು ಊರಿನ ಪ್ರಗತಿಪರ ಕೃಷಿಕರು, ಹಿರಿಯರು, ಭಜನಾ ಮಂಡಳಿಯ ಪ್ರಧಾನ ಪೋಷಕರು ಆದ ಪ್ರಚಂಡ ಭಾನು ಭಟ್ ಪಾಂಬೇಲು ಉದ್ಘಾಟಿಸಿದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಭಜನಾ ಮಂಡಳಿಯ ಮಾಜಿ ಅಧ್ಯಕ್ಷರುಗಳು ಹಾಗೂ ಹಿರಿಯರುಗಳಾದ ಧರ್ಣಪ್ಪ ಗೌಡ, ಡೀಕಯ್ಯ ಪೂಜಾರಿ, ರುಕ್ಮಯ್ಯ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಶ್ರೀ ಕೃಷ್ಣ ಭಜನಾ ಮಂಡಳಿಯ ಪುರುಷರ ಹಾಗೂ ಮಹಿಳಾ ತಂಡದ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.


ಭಜನಾ ಮಂಡಳಿಯ ಗೌರವ ಸಲಹೆಗಾರ ಪಿ ಚಂದ್ರಶೇಖರ ಸಾಲ್ಯಾನ್ ಸ್ವಾಗತಿಸಿ , ಭಜನಾ ಮಂಡಳಿಯ ಲೆಕ್ಕಪರಿಶೋಧಕ ಲಿಂಗಪ್ಪ ಗೌಡ ವಂದಿಸಿದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಅಭಿವೃದ್ಧಿ ಕುರಿತು ಮಂಗಳೂರು ವಲಯ ಸಮಾಲೋಚನಾ ಸಭೆ

Suddi Udaya

ಸೆ.7: ಪ್ರವಾದಿ ಮುಹಮ್ಮದ್ ಸೀರತ್ ಅಭಿಯಾನದ ಪ್ರಯುಕ್ತ ಧಾರ್ಮಿಕ ಸೌಹಾರ್ದ ಕಾರ್ಯಕ್ರಮ: ಸವಾಲುಗಳು ಮತ್ತು ಅವಕಾಶಗಳು ಎಂಬ ವಿಷಯದಡಿ ಸಾರ್ವಜನಿಕ ಸಮಾವೇಶ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ 25ನೇ ವರ್ಷದ ರಜತ ಸಂಭ್ರಮದ ಲೋಗೋ ಬಿಡುಗಡೆ

Suddi Udaya

ತಾಲೂಕು ಮಟ್ಟದ ಗೀತಗಾಯನ ಸ್ಪರ್ಧೆ: ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಅಳದಂಗಡಿ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

Suddi Udaya

ನಿಡ್ಲೆ : ಪ್ರತಿಭಾ ಪುರಸ್ಕಾರ ಹಾಗೂ ಯಕ್ಷಗಾನ ಕಾರ್ಯಕ್ರಮ: ಪುತ್ತೂರಿನ ಅರುಣ್ ಪುತ್ತಿಲ , ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!