25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು : ಆದೂರು ಪೇರಲ್ ಶ್ರೀ ಕೃಷ್ಣ ಭಜನಾ ಮಂಡಳಿಯ ವತಿಯಿಂದ ನಗರ ಭಜನಾ ಕಾರ್ಯಕ್ರಮ

ಕೊಯ್ಯೂರು : ಶ್ರೀ ಕೃಷ್ಣ ಭಜನಾ ಮಂಡಳಿ ಆದೂರು ಪೇರಲ್ ಕೊಯ್ಯೂರು ಇದರ ವತಿಯಿಂದ ಭಕ್ತಿಯ ಹೆಜ್ಜೆ ಭಕ್ತರ ಮನದ ಮನೆಯತ್ತ ಎನ್ನುವ ಧ್ಯೇಯ ವಾಕ್ಯದೊಂದಿಗೆ ನಗರ ಭಜನಾ ಕಾರ್ಯಕ್ರಮವು ನಡೆಯಿತು.


ಕಾರ್ಯಕ್ರಮವನ್ನು ಊರಿನ ಪ್ರಗತಿಪರ ಕೃಷಿಕರು, ಹಿರಿಯರು, ಭಜನಾ ಮಂಡಳಿಯ ಪ್ರಧಾನ ಪೋಷಕರು ಆದ ಪ್ರಚಂಡ ಭಾನು ಭಟ್ ಪಾಂಬೇಲು ಉದ್ಘಾಟಿಸಿದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಭಜನಾ ಮಂಡಳಿಯ ಮಾಜಿ ಅಧ್ಯಕ್ಷರುಗಳು ಹಾಗೂ ಹಿರಿಯರುಗಳಾದ ಧರ್ಣಪ್ಪ ಗೌಡ, ಡೀಕಯ್ಯ ಪೂಜಾರಿ, ರುಕ್ಮಯ್ಯ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಶ್ರೀ ಕೃಷ್ಣ ಭಜನಾ ಮಂಡಳಿಯ ಪುರುಷರ ಹಾಗೂ ಮಹಿಳಾ ತಂಡದ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.


ಭಜನಾ ಮಂಡಳಿಯ ಗೌರವ ಸಲಹೆಗಾರ ಪಿ ಚಂದ್ರಶೇಖರ ಸಾಲ್ಯಾನ್ ಸ್ವಾಗತಿಸಿ , ಭಜನಾ ಮಂಡಳಿಯ ಲೆಕ್ಕಪರಿಶೋಧಕ ಲಿಂಗಪ್ಪ ಗೌಡ ವಂದಿಸಿದರು.

Related posts

ಲಾಯಿಲ ಬಂಟರ ಗ್ರಾಮ ಸಮಿತಿಯ ಮಾಸಿಕ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಚರ್ಚೆ

Suddi Udaya

ಗೆಜ್ಜೆಗಿರಿ ಮೇಳದ “ಪ್ರಚಂಡ ಮಹಿಷಾಸುರ” ಪ್ರಸಂಗ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬಿಡುಗಡೆ

Suddi Udaya

ನಾಲ್ಕೂರು: ಸೂಳಬೆಟ್ಟು ಶ್ರೀ ಕೃಷ್ಣ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಮೂಡುಕೋಡಿ ಕಳಸೊಟ್ಟು ಮನೆಯ ಚೆಲುವಮ್ಮ ನಿಧನ

Suddi Udaya

ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ : ಜಿಲ್ಲಾ ಮಲೆಕುಡಿಯ ಸಂಘ ದಕ್ಷಿಣ ಕನ್ನಡ

Suddi Udaya
error: Content is protected !!