27.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

ಸೋಣoದೂರು: ನ 20 ರoದು ಮಂಗಳೂರಿಂದ ಮುಂಬೈ ಹೋಗುವ ಬಸ್ಸಿನಲ್ಲಿ ಉಡುಪಿಯಿಂದ ಕುಮಟಕ್ಕೆ ಪ್ರಯಾಣಿಸುವ ಪ್ರಯಾಣಿಕರೊಬ್ಬರ ಪರ್ಸ್ ಬಸ್ಸಲ್ಲಿ ಬಿದ್ದು ಹೋಗಿದ್ದು ಇದು ಸೋಣಂದೂರು ನಿವಾಸಿ ಕೆಎಸ್.ಆರ್.ಟಿ.ಸಿ ಬಸ್ ಸಿಬ್ಬಂದಿಯಾದ ಅಶ್ರಫ್ ಅವರಿಗೆ ಸಿಕ್ಕಿದ್ದು ಅವರು ಆ ಪರ್ಸಲ್ಲಿದ್ದ ನಂಬರಿಗೆ ಕರೆ ಮಾಡಿ ಪ್ರಯಾಣಿಕರನ್ನು ಸಂಪರ್ಕಿಸಿ ಅವರಿಗೆ ಹಿಂದಿರಿಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಪರ್ಸಲ್ಲಿ ರೂ.12000 ನಗದು ಮತ್ತು ಅಗತ್ಯ ದಾಖಲೆಗಳಿದ್ದವು. ಕೆಎಸ್.ಆರ್.ಟಿ.ಸಿ ಸಿಬ್ಬಂದಿಗಳ ಈ ಕೆಲಸವು ಅಭಿನಂದನಾರ್ಹ ಚಾಲಕರಾದ ಮಹಮ್ಮದ್ ಕುಂಞಿ ಮತ್ತು ಸಹ ಚಾಲಕರಾದ ರಾಜೇಶ್ ಕೂಡ ಜೊತೆಗಿದ್ದರು.

Related posts

ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ನೂತನ ಶಿಲಾಮಯ ಧ್ವಜಸ್ತಂಭದ ಶೋಭಾಯಾತ್ರೆಗೆ ಉಜಿರೆಯಲ್ಲಿ ಗಣ್ಯರಿಂದ ಚಾಲನೆ

Suddi Udaya

ಜಸ್ಟ್ ರೈಡ್ ನೋಡುತ್ತೇನೆಂದು ಬೈಕ್ ತೆಗೆದುಕೊಂಡಾತ ವಾಪಸ್ ಬರಲೇ ಇಲ್ಲ: ಇತ್ತೆ ಬರುವೆ ಎಂದು ಹೇಳಿ ಹೋದಾತನೂ ಇಲ್ಲ…ಬೈಕೂ ಇಲ್ಲ…:ಕಾಶಿಪಟ್ಣದ ಯುವಕ ಇಶಾನ್ ಪೂಜಾರಿಯರಿಂದ ಮೂಡಬಿದ್ರೆ ಪೋಲೀಸರಿಗೆ ದೂರು: ಬೈಕ್ ಸಹಿತ ಇಶಾನ್ ಶೆಟ್ಟಿ ಉಚ್ಚಿಲ್ ಪೊಲೀಸರ ವಶ

Suddi Udaya

ಉಜಿರೆ: ಎಸ್‌ಡಿಎಂ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಕೊಕ್ರಾಡಿ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಕರಾಟೆ ಸ್ಪರ್ಧೆ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!