24.8 C
ಪುತ್ತೂರು, ಬೆಳ್ತಂಗಡಿ
April 1, 2025
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

ಸೋಣoದೂರು: ನ 20 ರoದು ಮಂಗಳೂರಿಂದ ಮುಂಬೈ ಹೋಗುವ ಬಸ್ಸಿನಲ್ಲಿ ಉಡುಪಿಯಿಂದ ಕುಮಟಕ್ಕೆ ಪ್ರಯಾಣಿಸುವ ಪ್ರಯಾಣಿಕರೊಬ್ಬರ ಪರ್ಸ್ ಬಸ್ಸಲ್ಲಿ ಬಿದ್ದು ಹೋಗಿದ್ದು ಇದು ಸೋಣಂದೂರು ನಿವಾಸಿ ಕೆಎಸ್.ಆರ್.ಟಿ.ಸಿ ಬಸ್ ಸಿಬ್ಬಂದಿಯಾದ ಅಶ್ರಫ್ ಅವರಿಗೆ ಸಿಕ್ಕಿದ್ದು ಅವರು ಆ ಪರ್ಸಲ್ಲಿದ್ದ ನಂಬರಿಗೆ ಕರೆ ಮಾಡಿ ಪ್ರಯಾಣಿಕರನ್ನು ಸಂಪರ್ಕಿಸಿ ಅವರಿಗೆ ಹಿಂದಿರಿಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಪರ್ಸಲ್ಲಿ ರೂ.12000 ನಗದು ಮತ್ತು ಅಗತ್ಯ ದಾಖಲೆಗಳಿದ್ದವು. ಕೆಎಸ್.ಆರ್.ಟಿ.ಸಿ ಸಿಬ್ಬಂದಿಗಳ ಈ ಕೆಲಸವು ಅಭಿನಂದನಾರ್ಹ ಚಾಲಕರಾದ ಮಹಮ್ಮದ್ ಕುಂಞಿ ಮತ್ತು ಸಹ ಚಾಲಕರಾದ ರಾಜೇಶ್ ಕೂಡ ಜೊತೆಗಿದ್ದರು.

Related posts

ಅಳದಂಗಡಿ: ಭಜನಾ ಸತ್ಸಂಗ ಕುಣಿತ ಭಜನೆ ಪೂರ್ವಭಾವಿ ಸಭೆ

Suddi Udaya

ಕುಮ್ಕಿ ಜಮೀನಿನ ಹಕ್ಕನ್ನು ರೈತರಿಗೆ ನೀಡುವ ಕುರಿತಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಹರೀಶ್ ಪೂಂಜ

Suddi Udaya

ಕುಕ್ಕೇಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಇಂದಬೆಟ್ಟು ಶ್ರೀ ವೀರಭದ್ರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಕೊಂಬಿನಡ್ಕ ಶಾಲೆಯಿಂದ ವರ್ಗಾವಣೆಗೊಂಡ ಮುಖ್ಯಶಿಕ್ಷಕಿಗೆ ಬೀಳ್ಕೊಡುಗೆ

Suddi Udaya

ಹತ್ಯಡ್ಕ : ಶ್ರೀ ವಿಠೋಬ ರಕುಮಾಯಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶೃಂಗೇರಿಯ ಜಗದ್ಗುರು ಭಾರತೀತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರಿಂದ ರೂ.5 ಲಕ್ಷ ದೇಣಿಗೆ

Suddi Udaya
error: Content is protected !!