July 23, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

ಸೋಣoದೂರು: ನ 20 ರoದು ಮಂಗಳೂರಿಂದ ಮುಂಬೈ ಹೋಗುವ ಬಸ್ಸಿನಲ್ಲಿ ಉಡುಪಿಯಿಂದ ಕುಮಟಕ್ಕೆ ಪ್ರಯಾಣಿಸುವ ಪ್ರಯಾಣಿಕರೊಬ್ಬರ ಪರ್ಸ್ ಬಸ್ಸಲ್ಲಿ ಬಿದ್ದು ಹೋಗಿದ್ದು ಇದು ಸೋಣಂದೂರು ನಿವಾಸಿ ಕೆಎಸ್.ಆರ್.ಟಿ.ಸಿ ಬಸ್ ಸಿಬ್ಬಂದಿಯಾದ ಅಶ್ರಫ್ ಅವರಿಗೆ ಸಿಕ್ಕಿದ್ದು ಅವರು ಆ ಪರ್ಸಲ್ಲಿದ್ದ ನಂಬರಿಗೆ ಕರೆ ಮಾಡಿ ಪ್ರಯಾಣಿಕರನ್ನು ಸಂಪರ್ಕಿಸಿ ಅವರಿಗೆ ಹಿಂದಿರಿಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಪರ್ಸಲ್ಲಿ ರೂ.12000 ನಗದು ಮತ್ತು ಅಗತ್ಯ ದಾಖಲೆಗಳಿದ್ದವು. ಕೆಎಸ್.ಆರ್.ಟಿ.ಸಿ ಸಿಬ್ಬಂದಿಗಳ ಈ ಕೆಲಸವು ಅಭಿನಂದನಾರ್ಹ ಚಾಲಕರಾದ ಮಹಮ್ಮದ್ ಕುಂಞಿ ಮತ್ತು ಸಹ ಚಾಲಕರಾದ ರಾಜೇಶ್ ಕೂಡ ಜೊತೆಗಿದ್ದರು.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya

ಮಹಿಳೆ ಮಗುವಿಗೆ ಮಾನಸಿಕ ಹಿಂಸೆ- ವರದಕ್ಷಿಣೆ ಕಿರುಕುಳ ಆರೋಪ: ಬೆಳಾಲಿನ ಮಹಿಳೆ ನೀಡಿದ ದೂರಿನಂತೆ ಪತಿ, ಮನೆಯವರ ಮೇಲೆ ಕೇಸು

Suddi Udaya

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಜ.15: ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರ 79ನೇ ಹುಟ್ಟುಹಬ್ಬದ ಪ್ರಯುಕ್ತ ‘ಬೃಹತ್ ರಕ್ತದಾನ’ ಶಿಬಿರ

Suddi Udaya

ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಗೆ ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆಯವರಿಂದ 650 ಊಟದ ಸ್ಟೀಲ್ ತಟ್ಟೆ ಹಸ್ತಾಂತರ

Suddi Udaya
error: Content is protected !!