25.8 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳಾಲು: ಅನoತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳಾಲು : ಬೆಳಾಲು ಅನoತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ಇದರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಹಾಗೂ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು.

ಸಭಾಧ್ಯಕ್ಷತೆಯನ್ನು ಶ್ರೀ ಅನಂತಪದ್ಮನಾಭ ದೇವಸ್ಥಾನ ಆನಂತೋಡಿ ಬೆಳಾಲು ಇದರ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಗೌಡ ವಹಿಸಿದ್ದರು. ವೇದಿಕೆಯಲ್ಲಿ ಜಾತ್ರೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಉದಿತ್ ಕುಮಾರ್ ಜೈನ್, ದೇವಸ್ಥಾನದ ಅಸ್ರಣ್ಣರಾದ ಗಿರೀಶ್ ಬಾರಿತ್ತಾಯ ಪಾರಳ, ವ್ಯವಸ್ಥಾಪನ ಸಮಿತಿಯ ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್ ಕೆರ್ಮುಣ್ಣಾಯ, ವ್ಯವಸ್ಥಾಪನ ಸಮಿತಿಯ ಉಪಾಧ್ಯಕ್ಷೆ ಮಮತಾ ದಿನೇಶ್ ಪೂಜಾರಿ, ಮಹಿಳಾ ಸಮಿತಿಯ ಅಧ್ಯಕ್ಷೆ ಹೇಮಲತಾ ಶ್ರೀನಿವಾಸ್ ಗೌಡ, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ,ಭಜನಾ ಮಂಡಳಿಯ ಕಾರ್ಯದರ್ಶಿ ವಿಘ್ನೇಶ್ ಅನಂತೋಡಿ ಉಪಸ್ಥಿತರಿದ್ದರು.

ವ್ಯವಸ್ಥಾಪನ ಸಮಿತಿಯ ಸದಸ್ಯರು,ಬೈಲುವಾರು ಸಮಿತಿಯ ಸದಸ್ಯರು, ಭಜನಾ ಮಂಡಳಿಯ ಸದಸ್ಯರು, ಮಹಿಳಾ ಸಮಿತಿಯ ಸದಸ್ಯರು ಭಾಗವಹಿಸಿದ್ದರು. ಕೆ ಶಿವಪ್ರಸಾದ್ ಗೊಲ್ಲ ಸ್ವಾಗತಿಸಿ, ಎಳ್ಳುಗದ್ದೆ ಸತೀಶ್ ಗೌಡ ಧನ್ಯವಾದವಿತ್ತರು.

Related posts

ಪಡ್ಯಾರಬೆಟ್ಟು ಕ್ಷೇತ್ರದ ಅನುವಂಶೀಕ ಆಡಳಿತ ಮೊಕ್ತೇಸರ ಜೀವಂಧರ್ ಕುಮಾರ್ ರವರಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವೇಣೂರು ಇದರ ಬೆಳ್ಳಿಹಬ್ಬ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರೆಮಾಡಿದ ತಕ್ಷಣ ರೈತರ ಮನೆಬಾಗಿಲಿಗೆ ಬರಲಿದೆ ಪಶು ಸಂಜೀವಿನಿ

Suddi Udaya

ವೇಣೂರು ಕುಂಭಶ್ರೀ ಆಂಗ್ಲಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಅಂಡಿಂಜೆ: ನೆಲ್ಲಿಂಗೇರಿ ನಿವಾಸಿ ವಿಶ್ವನಾಥ ಭಂಡಾರಿ ನಿಧನ

Suddi Udaya

ಜ.5: ನಾರಾವಿ ಶ್ರೀ ಮಹಮ್ಮಾಯಿ ದೇವಿಯ ಪುನಃ ಪ್ರತಿಷ್ಠಾ -ಸಾನಿಧ್ಯ ಕಲಶಾಭಿಷೇಕ ಮತ್ತು ಶ್ರೀ ಮಹಮ್ಮಾಯಿ ದೇವಿಯ ಗೊಂದೋಳು ಸೇವೆ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ

Suddi Udaya

ಕಾರಿನಲ್ಲಿ ಬಂದು ಭಾಸ್ಕರ ನಾಯ್ಕ ಹಾಗೂ ಅವರ ಪತ್ನಿಗೆ ಹಲ್ಲೆ ನಡೆಸಿದ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!