25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಸಹಕಾರದಲ್ಲಿ ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಕೆ.ಎಸ್ ಹೆಗ್ಡೆ ವೈದ್ಯಕೀಯ ಸಂಸ್ಥೆ ದೇರಳಕಟ್ಟೆ ಇವರ ಸಹಭಾಗಿತ್ವದಲ್ಲಿ ಗುರುವಾಯನಕೆರೆ ಬಂಟರ ಭವನದಲ್ಲಿ ಬೃಹತ್ ರಕ್ತದಾನ ಶಿಬಿರ ನ.24ರಂದು ನಡೆಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಬಂಟರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಡಾ. ನವೀನ್ ಪಕ್ಕಳ ಎಂ.ಡಿ. ಅನಸ್ತೇಷಿಯಾ ಸೀನಿಯರ್ ರೆಸಿಡೆಂಟ್, ಕೆ.ಎಸ್.ಹೆಗ್ಡೆ ದೇರಳಕಟ್ಟೆ, ಡಾ. ಪಲ್ಲವಿ ಎಚ್.ಸೀನಿಯರ್ ರೆಸಿಡೆಂಟ್ ಡಿಪಾರ್ಟ್ರೆಂಟ್ ಆಫ್ ಪ್ಯಾಥೋಲಜಿ, ಕ್ಷೇಮ ಕೆ.ಎಸ್. ಹೆಗ್ಡೆ ದೇರಳಕಟ್ಟೆ, ಮಹಿಳಾ ವಿಭಾಗದ ಅಧ್ಯಕ್ಷೆ ಜಯಲಕ್ಷ್ಮಿ ಸಾಮಾನಿ ಕರಂಬಾರು ಬೀಡು ಯುವ ವಿಭಾಗದ ಅಧ್ಯಕ್ಷ ಪ್ರತೀಕ್ ಶೆಟ್ಟಿ ನೊಚ್ಚ, ಯುವ ವಿಭಾಗದ ಸಂಚಾಲಕ ಪುಷ್ಪರಾಜ್ ಶೆಟ್ಟಿ, ಮಹಿಳಾ ವಿಭಾಗದ ಸಂಚಾಲಕಿ ಶೋಬಾ ವಿ. ಶೆಟ್ಟಿ ಭಾಗವಹಿಸಿ ಶುಭ ಹಾರೈಸಿದರು.

Related posts

ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಗೌರವಾರ್ಪಣೆ

Suddi Udaya

8 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಾಜಿದ್ ಪಾಷನನ್ನು ಹೊಳೆನರಸೀಪುರದಲ್ಲಿ ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya

ನಾಲ್ಕೂರು ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ರಸ್ತೆ ತಡೆ

Suddi Udaya

ಗ್ರಾಮ ಪಂಚಾಯತಿ ಕಲಿಕಾ ಕೇಂದ್ರಗಳ ಯಶೋಗಾಥೆಗಳ ದಾಖಲೀಕರಣ ಕುರಿತು ತರಬೇತಿ: ಉಜಿರೆ – ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರು, ಪಿಡಿಓ ಭಾಗಿ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಆರೋಪಿ ಕಿಲ್ಲೂರು ನಿವಾಸಿ ಮೊಹಮ್ಮದ್ ಕೈಫ್ ತಮಿಳುನಾಡಿನಲ್ಲಿ ಬಂಧನ

Suddi Udaya
error: Content is protected !!