September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಸಹಕಾರದಲ್ಲಿ ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಕೆ.ಎಸ್ ಹೆಗ್ಡೆ ವೈದ್ಯಕೀಯ ಸಂಸ್ಥೆ ದೇರಳಕಟ್ಟೆ ಇವರ ಸಹಭಾಗಿತ್ವದಲ್ಲಿ ಗುರುವಾಯನಕೆರೆ ಬಂಟರ ಭವನದಲ್ಲಿ ಬೃಹತ್ ರಕ್ತದಾನ ಶಿಬಿರ ನ.24ರಂದು ನಡೆಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಬಂಟರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಡಾ. ನವೀನ್ ಪಕ್ಕಳ ಎಂ.ಡಿ. ಅನಸ್ತೇಷಿಯಾ ಸೀನಿಯರ್ ರೆಸಿಡೆಂಟ್, ಕೆ.ಎಸ್.ಹೆಗ್ಡೆ ದೇರಳಕಟ್ಟೆ, ಡಾ. ಪಲ್ಲವಿ ಎಚ್.ಸೀನಿಯರ್ ರೆಸಿಡೆಂಟ್ ಡಿಪಾರ್ಟ್ರೆಂಟ್ ಆಫ್ ಪ್ಯಾಥೋಲಜಿ, ಕ್ಷೇಮ ಕೆ.ಎಸ್. ಹೆಗ್ಡೆ ದೇರಳಕಟ್ಟೆ, ಮಹಿಳಾ ವಿಭಾಗದ ಅಧ್ಯಕ್ಷೆ ಜಯಲಕ್ಷ್ಮಿ ಸಾಮಾನಿ ಕರಂಬಾರು ಬೀಡು ಯುವ ವಿಭಾಗದ ಅಧ್ಯಕ್ಷ ಪ್ರತೀಕ್ ಶೆಟ್ಟಿ ನೊಚ್ಚ, ಯುವ ವಿಭಾಗದ ಸಂಚಾಲಕ ಪುಷ್ಪರಾಜ್ ಶೆಟ್ಟಿ, ಮಹಿಳಾ ವಿಭಾಗದ ಸಂಚಾಲಕಿ ಶೋಬಾ ವಿ. ಶೆಟ್ಟಿ ಭಾಗವಹಿಸಿ ಶುಭ ಹಾರೈಸಿದರು.

Related posts

ಕೊರಂಜ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ನೂತನ ಕೊಠಡಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಸಭೆ

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರೆಂಟ್ ಆರೋಪಿ ಬಂಧನ

Suddi Udaya

ಭಟ್ಕಳ ಕರಿಕಲ್ ಧ್ಯಾನ ಮಂದಿರದ ಪ್ರತಿಷ್ಠಾಪನಾ ವರ್ಧಂತಿ ಉತ್ಸವ

Suddi Udaya

ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ವತಿಯಿಂದ ಆರ್ಥಿಕ ಸಹಾಯಧನ ವಿತರಣೆ

Suddi Udaya

ಪಟ್ರಮೆ: ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಚಿಣ್ಣರ ಸಂಭ್ರಮ

Suddi Udaya
error: Content is protected !!