25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭಸಂಘ-ಸಂಸ್ಥೆಗಳು

ಬೆಳ್ತಂಗಡಿಯಲ್ಲಿ ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಶುಭಾರಂಭ

ಬೆಳ್ತಂಗಡಿ: ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆಯು ನ.25 ರಂದು ಬೆಳ್ತಂಗಡಿ ವಿಘ್ನೇಶ್ ಕಾಂಪ್ಲೆಕ್ಸ್, 2ನೇ ಮಹಡಿಯಲ್ಲಿ ಶುಭಾರಂಭಗೊಂಡಿತು.

ನೂತನ ಶಾಖೆಯನ್ನು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಶರತ್‌ಕೃಷ್ಣ ಪಡ್ವೆಟ್ನಾಯ ಉದ್ಘಾಟಿಸಿ ಶುಭಹಾರೈಸಿದರು.

ನಂತರ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಗೌಡರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.

ಭದ್ರತಾ ಕೊಠಡಿಯನ್ನು ಉದ್ಘಾಟನೆಯನ್ನು ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ರವರು ನೆರವೇರಿಸಿದರು.



ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರು ಶ್ರೀನಿವಾಸ ಗೌಡ, ಗುರುವಾಯನಕೆರೆ ವಿಕಾಸ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎಲೋಸಿಯಸ್ ಡಿ’ಸೋಜ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಅಧ್ಯಕ್ಷರು, ನಿರ್ದೇಶಕರು. ಸದಸ್ಯರು, ಕಾರ್ಯದರ್ಶಿ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಆರಂಬೋಡಿ 135 ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಕಳೆಂಜ ಸಂತ ಸೆಬಾಸ್ಟಿಯನ್ ದೇವಾಲಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರಕ್ಕೆ ಚಾಲನೆ

Suddi Udaya

ಭಜನಾ ತರಬೇತಿ ಕಮ್ಮಟದ ಉಪನ್ಯಾಸ ಕಾರ್ಯಕ್ರಮ: ವಿದ್ಯಾದಾನದ ಮೂಲಕ ಸಮಾಜಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರ ಕೊಡುಗೆ ಅಪಾರ: ಎ. ವೀರು ಶೆಟ್ಟಿ

Suddi Udaya

ತಾಲೂಕಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ವರ್ಗಾವಣೆ

Suddi Udaya

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿಯ ಪ್ರಯುಕ್ತ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಜ.30: ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಗುರುಪಾದುಕಾ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya
error: Content is protected !!