25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮುಂಡಾಜೆ ಮಂಜುಶ್ರೀ ಭಜನಾ ಮಂಡಳಿಗೆ ಆರ್ಥಿಕ ನೆರವು

ಮುಂಡಾಜೆ: ಮಂಜುಶ್ರೀ ಭಜನಾ ಮಂಡಳಿ ಮುಂಡಾಜೆಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.1,50,000 ಆರ್ಥಿಕ ನೆರವು ನೀಡಲಾಯಿತು.

ಉಜಿರೆಯಲ್ಲಿ ನಡೆದ ವಲಯ ಒಕ್ಕೂಟದ ಪದಗ್ರಹಣ ಸಭಾ ಕಾರ್ಯಕ್ರಮದಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭಜನಾ ಮಂಡಳಿಯ ಪದಾಧಿಕಾರಿಗಳಿಗೆ ಚೆಕ್ ನೀಡಿದರು.

ಈ ಸಂದರ್ಭದಲ್ಲಿ ಭಜನಾ ಮಂದಿರದ ಅಧ್ಯಕ್ಷ ನಾರಾಯಣ ಶೆಟ್ಟಿ, ಕಾರ್ಯದರ್ಶಿ ಉಮೇಶ ಆಚಾರ್ಯ, ಕೋಶಾಧಿಕಾರಿ ಉಮೇಶ ಪೂಜಾರಿ, ಉಪಾಧ್ಯಕ್ಷೆ ರಂಜಿನಿ ರವಿ ಕುಮಾರ್, ಚಂದ್ರ ಶೇಖರ ಗೌಡ, ಮಧು ಶೆಟ್ಟಿ ಹುರ್ತಾಜೆ, ಜತೆ ಕಾರ್ಯದರ್ಶಿ ಉಷಾ ದಿನೇಶ ಗೌಡ, ರೇವತಿ ದಿನೇಶ ಆಚಾರ್ಯ ಹಾಗೂ ಸದಸ್ಯರಾದ ಶಕುಂತಲಾ, ಗುಲಾಬಿ, ಪೂರ್ಣಿಮಾ, ಸದಾನಂದ ಬಿ., ಉಪಸ್ಥಿತರಿದ್ದರು.

Related posts

ಕೊಕ್ಕಡ: ಮಾಯಿಲಕೋಟೆ ದೈವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ನಾಲ್ಕೂರು: ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ ಕುರೆಲ್ಯ ನಿಧನ

Suddi Udaya

ಎಸ್.ಐ.ಟಿ ಮುಂದೆ ಹಾಜರಾದ ಯೂಟ್ಯೂಬರ್ ಸಂತೋಷ್ ಕಡಬ ಹಾಗೂ ಜಯಂತ್. ಟಿ ಪತ್ನಿ, ಮಗ, ಮಗಳು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ಚಿಕ್ಕಣ್ಣ ಭೇಟಿ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ 2026 ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya
error: Content is protected !!