July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮುಂಡಾಜೆ ಮಂಜುಶ್ರೀ ಭಜನಾ ಮಂಡಳಿಗೆ ಆರ್ಥಿಕ ನೆರವು

ಮುಂಡಾಜೆ: ಮಂಜುಶ್ರೀ ಭಜನಾ ಮಂಡಳಿ ಮುಂಡಾಜೆಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.1,50,000 ಆರ್ಥಿಕ ನೆರವು ನೀಡಲಾಯಿತು.

ಉಜಿರೆಯಲ್ಲಿ ನಡೆದ ವಲಯ ಒಕ್ಕೂಟದ ಪದಗ್ರಹಣ ಸಭಾ ಕಾರ್ಯಕ್ರಮದಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭಜನಾ ಮಂಡಳಿಯ ಪದಾಧಿಕಾರಿಗಳಿಗೆ ಚೆಕ್ ನೀಡಿದರು.

ಈ ಸಂದರ್ಭದಲ್ಲಿ ಭಜನಾ ಮಂದಿರದ ಅಧ್ಯಕ್ಷ ನಾರಾಯಣ ಶೆಟ್ಟಿ, ಕಾರ್ಯದರ್ಶಿ ಉಮೇಶ ಆಚಾರ್ಯ, ಕೋಶಾಧಿಕಾರಿ ಉಮೇಶ ಪೂಜಾರಿ, ಉಪಾಧ್ಯಕ್ಷೆ ರಂಜಿನಿ ರವಿ ಕುಮಾರ್, ಚಂದ್ರ ಶೇಖರ ಗೌಡ, ಮಧು ಶೆಟ್ಟಿ ಹುರ್ತಾಜೆ, ಜತೆ ಕಾರ್ಯದರ್ಶಿ ಉಷಾ ದಿನೇಶ ಗೌಡ, ರೇವತಿ ದಿನೇಶ ಆಚಾರ್ಯ ಹಾಗೂ ಸದಸ್ಯರಾದ ಶಕುಂತಲಾ, ಗುಲಾಬಿ, ಪೂರ್ಣಿಮಾ, ಸದಾನಂದ ಬಿ., ಉಪಸ್ಥಿತರಿದ್ದರು.

Related posts

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಸಾಮೂಹಿಕ ಪ್ರಾರ್ಥನೆ

Suddi Udaya

ಮಡಂತ್ಯಾರು ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ ಹತ್ತನೇ ವರ್ಷದ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಗ್ರಾಮ ಸಮಿತಿ ರೈತ ಸದಸ್ಯರ ಪ್ರಶಿಕ್ಷಣ ವರ್ಗ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ” ಭಿತ್ತಿಪತ್ರಿಕೆ ಅನಾವರಣ “

Suddi Udaya
error: Content is protected !!