25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮೊಗ್ರು: ಅಲೆಕ್ಕಿ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಇದರ ಬೆಳ್ಳಿಹಬ್ಬದ ಪ್ರಯುಕ್ತ ರಜತ ಮಹೋತ್ಸವ ಪ್ರತಿಬಿಂಬ ವಿಜ್ಞಾಪನ ಪತ್ರ ಬಿಡುಗಡೆ

ಮೊಗ್ರು : ಮೊಗ್ರು ಗ್ರಾಮದ ಮುಗೇರಡ್ಕ ಅಲೆಕ್ಕಿ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ( ರಿ.) ಇದರ 25 ನೇ ವರ್ಷದ ಬೆಳ್ಳಿ ಹಬ್ಬದ ಪ್ರಯುಕ್ತ ರಜತ ಮಹೋತ್ಸವದ ಪ್ರತಿಬಿಂಬ ಎಂಬ ವಿಜ್ಞಾಪನ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ! ಡಿ ವೀರೇಂದ್ರ ಹೆಗ್ಗಡೆಯವರ ದಿವ್ಯಹಸ್ತದಲ್ಲಿ ಬಿಡುಗಡೆ ಕಾರ್ಯಕ್ರಮ ನೆರವೇರಿತು.


ಈ ಸಂದರ್ಭದಲ್ಲಿ ಬೆಳ್ಳಿ ಹಬ್ಬ ಸಮಿತಿ ಗೌರವಾಧ್ಯಕ್ಷ ಮನೋಹರ ಗೌಡ ಅಂತರ, ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಇದರ ಅಧ್ಯಕ್ಷ ರಮೇಶ್ ನೆಕ್ಕರಾಜೆ, ಬೆಳ್ಳಿ ಹಬ್ಬ ಸಮಿತಿ ಕಾರ್ಯದರ್ಶಿ ದೀಕ್ಷಿತ್ ಎರ್ಮಲ, ಹಿರಿಯರಾದ ಕೊರಗಪ್ಪ ಗೌಡ ಪುಣ್ಕೆದಡಿ, ಸೇಸಪ್ಪ ಗೌಡ ಜಾಲ್ನಾಡೆ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮೊಗ್ರು ಒಕ್ಕೂಟದ ಅಧ್ಯಕ್ಷ ಗಂಗಾಧರ ಪೂಜಾರಿ, ಶ್ರೀ ರಾಮ ಶಿಶು ಮಂದಿರದ ಮಾತಾಜಿಯವರು ಹಾಗೂ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಮತ್ತು ಬೆಳ್ಳಿ ಹಬ್ಬ ಸಮಿತಿ, ಮಹಿಳಾ ಸಂಘ, ಮಾತೃ ಮಂಡಳಿ ಇದರ ಎಲ್ಲಾ ಸಮಿತಿಯ ಪದಾಧಿಕಾರಿಗಳು, ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ : ಪ್ರಗತಿ ಮಹಿಳಾ ಮಂಡಲ ನೇತೃತ್ವದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ

Suddi Udaya

ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿ ಗೆ ಹೆಚ್ಚುವರಿ ರೂ.50 ಲಕ್ಷ ಅನುದಾನ ಮಂಜೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ನಾಳೆ(ಫೆ. 7): ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಕಾರ್ಯಾಲಯ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ. ಎಜ್ಯುಕೇಶನಲ್ ಸೊಸೈಟಿಯಿಂದ 33 ಮಂದಿ ನಿವೃತ್ತ ಸಿಬ್ಬಂದಿಗಳಿಗೆ ಸನ್ಮಾನ ಮತ್ತು ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ

Suddi Udaya

ಸೇವಾಭಾರತಿ ಸೇವಾಧಾಮ ಆಶ್ರಯದಲ್ಲಿ ಪುತ್ತೂರುನಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಬುರುಡೆ ಚಿನ್ನಯ್ಯನನ್ನು ಬೆಂಗಳೂರಿನಿಂದ ಬೆಳ್ತಂಗಡಿ ಕರೆತಂದ ಎಸ್.ಐ.ಟಿ

Suddi Udaya
error: Content is protected !!