37.9 C
ಪುತ್ತೂರು, ಬೆಳ್ತಂಗಡಿ
March 6, 2026
ಬೆಳ್ತಂಗಡಿವರದಿಸಾಧಕರು

ಸುಳ್ಯ ಕೆರ್ಪಳ ಪಯಸ್ಸಿನಿ ಯುವಕ ಮಂಡಲ ವತಿಯಿಂದ ಲಕ್ಷ್ಮಿನಾರಾಯಣರವರಿಗೆ ಪಯಸ್ಸಿನಿ ಗೌರವ

ಬೆಳ್ತಂಗಡಿ : ಪಯಸ್ಸಿನ ಯುವಕ ಮಂಡಲ ಕೇರ್ಪಳ . ಹಿರಿಯ ವಿದ್ಯಾರ್ಥಿ ಸಂಘದ ಜಿ. ಪ ಹಿರಿಯ ಪ್ರಾಥಮಿಕ ಶಾಲೆ ಕೇರ್ಪಳ ಹಾಗು ಕೇರ್ಪಳ, ಕುರುಂಜಿ, ಭಸ್ಮಡ್ಕ, ಕುರಂಜಿಗುಡ್ಡೆ , ಬೂಡು ಊರವರ ಸಹಕಾರದೊಂದಿಗೆ ಸಾಂಸ್ಕೃತಿಕ ಸಂಭ್ರಮ ನ.23ರಂದು ಕೆರ್ಪಳ ಶಾಲಾ ವಾಠರದಲ್ಲಿ ಜರುಗಿತ್ತು.


ಪದ್ಮಶ್ರೀ ಪುರಸ್ಕೃತರಾದ ಡಾ. ಗಿರೀಶ್ ಭಾರದ್ವಾಜ್ ರವರು ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ವಾಣಿ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಮುಖ್ಯೋಪಾಧ್ಯಯರಾದ ಲಕ್ಷ್ಮಿ ನಾರಾಯಣ ಕೇರ್ಪಳ ರವರಿಗೆ ಪಯಸ್ಸಿನಿ ಗೌರವ ಪ್ರಧಾನ ಮಾಡಿದರು. ಸುಳ್ಯ ಪಯಸ್ಸಿನಿ ಯುವಕ ಮಂಡಲದ ಅಧ್ಯಕ್ಷ ಭರತ್ ಕುರುಂಜಿ ಉಪಸ್ಥಿತರಿದ್ದರು.

Related posts

ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ, ಕೆ.ಟಿ.ಗಟ್ಟಿ ನಿಧನಕ್ಕೆ ಪ್ರತಾಪ್ ಸಿಂಹ ನಾಯಕ್ ಸಂತಾಪ

Suddi Udaya

ಅಂಡಿಂಜೆಯಲ್ಲಿ ಭಟ್ಸ್ ಮೆಡಿಕಲ್ ಶುಭಾರಂಭ

Suddi Udaya

ಗುರುವಾಯನಕೆರೆ: ಜನ ಮಂಗಲ ಕಾರ್ಯಕ್ರಮದಡಿ ಯು ಶೇಪ್ ವಾಕರ್ ವಿತರಣೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ.‌ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ನ ಏಳು ವಿದ್ಯಾರ್ಥಿಗಳಿಗೆ ನಿಪುಣ್ ಪ್ರಶಸ್ತಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಸೆ.7-9: ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
error: Content is protected !!