September 6, 2026
ಬೆಳ್ತಂಗಡಿವರದಿಸಾಧಕರು

ಸುಳ್ಯ ಕೆರ್ಪಳ ಪಯಸ್ಸಿನಿ ಯುವಕ ಮಂಡಲ ವತಿಯಿಂದ ಲಕ್ಷ್ಮಿನಾರಾಯಣರವರಿಗೆ ಪಯಸ್ಸಿನಿ ಗೌರವ

ಬೆಳ್ತಂಗಡಿ : ಪಯಸ್ಸಿನ ಯುವಕ ಮಂಡಲ ಕೇರ್ಪಳ . ಹಿರಿಯ ವಿದ್ಯಾರ್ಥಿ ಸಂಘದ ಜಿ. ಪ ಹಿರಿಯ ಪ್ರಾಥಮಿಕ ಶಾಲೆ ಕೇರ್ಪಳ ಹಾಗು ಕೇರ್ಪಳ, ಕುರುಂಜಿ, ಭಸ್ಮಡ್ಕ, ಕುರಂಜಿಗುಡ್ಡೆ , ಬೂಡು ಊರವರ ಸಹಕಾರದೊಂದಿಗೆ ಸಾಂಸ್ಕೃತಿಕ ಸಂಭ್ರಮ ನ.23ರಂದು ಕೆರ್ಪಳ ಶಾಲಾ ವಾಠರದಲ್ಲಿ ಜರುಗಿತ್ತು.


ಪದ್ಮಶ್ರೀ ಪುರಸ್ಕೃತರಾದ ಡಾ. ಗಿರೀಶ್ ಭಾರದ್ವಾಜ್ ರವರು ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ವಾಣಿ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಮುಖ್ಯೋಪಾಧ್ಯಯರಾದ ಲಕ್ಷ್ಮಿ ನಾರಾಯಣ ಕೇರ್ಪಳ ರವರಿಗೆ ಪಯಸ್ಸಿನಿ ಗೌರವ ಪ್ರಧಾನ ಮಾಡಿದರು. ಸುಳ್ಯ ಪಯಸ್ಸಿನಿ ಯುವಕ ಮಂಡಲದ ಅಧ್ಯಕ್ಷ ಭರತ್ ಕುರುಂಜಿ ಉಪಸ್ಥಿತರಿದ್ದರು.

Related posts

ಮರೋಡಿ: ನ್ಯುಮೋನಿಯದಿಂದ 7ವರ್ಷದ ಬಾಲಕಿ ನಿಧನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಫುಟ್ ಬಾಲ್ ಪಂದ್ಯಾಟ

Suddi Udaya

ಒಕ್ಕಲಿಗ ಮುಖಂಡರಿಂದ ಆದಿಚುಂಚನಗಿರಿ ಶ್ರೀಗಳ ಭೇಟಿ

Suddi Udaya

ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ

Suddi Udaya

ಕಲ್ಮಂಜ: ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ವೃದ್ಧೆಯ ಚಿನ್ನದ ಬಳೆ ಎಳೆದೊಯ್ದ ದುಷ್ಕರ್ಮಿ

Suddi Udaya
error: Content is protected !!