30.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜ.18: ಗೇರುಕಟ್ಟೆ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮ

ಗೇರುಕಟ್ಟೆ : ವರ್ಷಂಪ್ರತಿ ಜರಗುವ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮವು 2025 ನೇ ಜನವರಿ 18 ರಂದು ಜರಗಲಿದೆ. ಈ ಉರೂಸ್ ಸಮಾರೋಪ ಸಮಾರಂಭಕ್ಕೆ ಇಂಡಿಯನ್ ಗ್ರ್ಯಾಂಡ್ ಮುಪ್ತಿ, ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್ ಹಾಗೂ ಬದ್ರ್ ಸ್ಸಾದಾತ್ ಅಸ್ಸಯ್ಯದ್ ಖಲೀಲುಲ್ ಇಬ್ರಾಹಿಂ ಅಲ್ ಬುಖಾರಿ ತಂಙಳ್ ಕಡಲುಂಡಿ ಭಾಗವಹಿಸಲಿದ್ದಾರೆ.

ಉರೂಸ್ ಕಾರ್ಯಕ್ರಮವು 2025 ಜನವರಿ 14 ರಿಂದ 18 ರವರೆಗೆ ನಡೆಯಲಿದೆ.
ಈ ಎಲ್ಲಾ ದಿನದ ಕಾರ್ಯಕ್ರಮಗಳಲ್ಲಿ ಕಾಜೂರು ತಂಙಳ್, ಸಾದಾತ್ ತಂಙಳ್, ಮಸೂದ್ ತಂಙಳ್, ಮನ್ ಶರ್ ತಂಙಳ್, ಜಝೀಲ್ ತಂಙಳ್ ಮರ್ಕಝ್, ಝೈನುಲ್ ಉಲಮಾ ಮಾಣಿ ಉಸ್ತಾದ್, ಪೆರೋಡು ಮುಹಮ್ಮದ್ ಅಝ್ಹರಿ, ಲತೀಫ್ ಸಖಾಫಿ ಮದನಿಯಂ, ಹಂಝ ಮಿಸ್ಬಾಹಿ ಓಟೆಪದವು ಬಾಗವಹಿಸಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್.ಇ) ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕಿರಿಯ ವಯಸ್ಸಿನಲ್ಲಿಯೇ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಬೆಳ್ತಂಗಡಿಯ ಯುವಕ ಮಂಜುನಾಥ್ ಶಿವಲಿಂಗಪ್ಪ ಜಿ.

Suddi Udaya

ನೆರಿಯ : ಪೆಟ್ರೋನೆಟ್ ಪೈಪ್ ಲೈನ್ ನಿಂದ ಪೆಟ್ರೋಲ್ ಕಳ್ಳತನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ನಿಡ್ಲೆ: ಸರಕಾರಿ ಬಸ್ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿರವರಿಂದ ಮತದಾನ

Suddi Udaya
error: Content is protected !!