July 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜ.18: ಗೇರುಕಟ್ಟೆ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮ

ಗೇರುಕಟ್ಟೆ : ವರ್ಷಂಪ್ರತಿ ಜರಗುವ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮವು 2025 ನೇ ಜನವರಿ 18 ರಂದು ಜರಗಲಿದೆ. ಈ ಉರೂಸ್ ಸಮಾರೋಪ ಸಮಾರಂಭಕ್ಕೆ ಇಂಡಿಯನ್ ಗ್ರ್ಯಾಂಡ್ ಮುಪ್ತಿ, ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್ ಹಾಗೂ ಬದ್ರ್ ಸ್ಸಾದಾತ್ ಅಸ್ಸಯ್ಯದ್ ಖಲೀಲುಲ್ ಇಬ್ರಾಹಿಂ ಅಲ್ ಬುಖಾರಿ ತಂಙಳ್ ಕಡಲುಂಡಿ ಭಾಗವಹಿಸಲಿದ್ದಾರೆ.

ಉರೂಸ್ ಕಾರ್ಯಕ್ರಮವು 2025 ಜನವರಿ 14 ರಿಂದ 18 ರವರೆಗೆ ನಡೆಯಲಿದೆ.
ಈ ಎಲ್ಲಾ ದಿನದ ಕಾರ್ಯಕ್ರಮಗಳಲ್ಲಿ ಕಾಜೂರು ತಂಙಳ್, ಸಾದಾತ್ ತಂಙಳ್, ಮಸೂದ್ ತಂಙಳ್, ಮನ್ ಶರ್ ತಂಙಳ್, ಜಝೀಲ್ ತಂಙಳ್ ಮರ್ಕಝ್, ಝೈನುಲ್ ಉಲಮಾ ಮಾಣಿ ಉಸ್ತಾದ್, ಪೆರೋಡು ಮುಹಮ್ಮದ್ ಅಝ್ಹರಿ, ಲತೀಫ್ ಸಖಾಫಿ ಮದನಿಯಂ, ಹಂಝ ಮಿಸ್ಬಾಹಿ ಓಟೆಪದವು ಬಾಗವಹಿಸಲಿದ್ದಾರೆ.

Related posts

ಬದನಾಜೆ ಶಾಲಾ ಅಮೃತ ಮಹೋತ್ಸವ: ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ನಾವೂರು ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ರಾಜ್ಯದ ರೈತರ, ಮಠ ಮಂದಿರಗಳ ಜಾಗದ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ದಾಖಲು ಮಾಡಿರುವುದನ್ನು ವಿರೋಧಿಸಿ ಬಿಜೆಪಿ ಮಂಡಲದ ವತಿಯಿಂದ ಆಡಳಿತ ಸೌಧದ ಎದುರು ಬೃಹತ್ ಪ್ರತಿಭಟನೆ

Suddi Udaya

ರಿಕ್ಷಾ ಅಪಘಾತದಲ್ಲಿ ಮೃತರಾದ ವಿದ್ಯಾರ್ಥಿ ತನ್ವಿತ್ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನಾಳೆಯಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ

Suddi Udaya

ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!