July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಮಂತ್ರಿ, ಉಪರಾಷ್ಟ್ರಪತಿ ಹಾಗೂ ವಿವಿಧ ಗಣ್ಯರಿಂದ ಶುಭಾಶಯ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬ ನ. 25 ರಂದು ಆಚರಿಸಲಾಯಿತು.

ಹುಟ್ಟುಹಬ್ಬಕ್ಕೆ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜಿಯವರು, ಉಪರಾಷ್ಟ್ರಪತಿಗಳಾದ ಜಗದೀಪ್ ಧನ್ಕರ್ ಸೇರಿದಂತೆ ರಾಷ್ಟ್ರದ ಅನೇಕ ನಾಯಕರು ಶುಭ ಕೋರಿದ್ದಾರೆ.

ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಪೆರಿಂಜೆ ಶ್ರೀ ಕ್ಷೇತ್ರ ಪಡ್ಯಾರಬೆಟ್ಟು ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನದ ಆನುವಂಶೀಯ ಆಡಳಿತದಾರ ಎ. ಜೀವಂಧರ ಕುಮಾರ್, ನಾಡಿನ ಗಣ್ಯರು, ಹೆಗ್ಗಡೆಯವರ ಅಭಿಮಾನಿಗಳು, ಕ್ಷೇತ್ರದ ಭಕ್ತರು, ಸಂಘ-ಸಂಸ್ಥೆಯವರು, ಕ್ಷೇತ್ರದ ಸಂಸ್ಥೆಗಳ ಅಧಿಕಾರಿಗಳು, ನೌಕರರು ಊರ ಪರ ಊರ ನಾಗರಿಕರು, ಧರ್ಮಸ್ಥಳ ಸೇರಿದಂತೆ ತಾಲೂಕಿನ ಪೇಟೆಯ ವರ್ತಕರು, ನಾಗರಿಕರು ಕ್ಷೇತ್ರಕ್ಕೆ ಬಂದು ಹೆಗ್ಗಡೆಯವರಿಗೆ ಭಕ್ತಿಪೂರ್ವಕ ಶುಭಾಶಯ, ಗೌರವವನ್ನು ಸಲ್ಲಿಸಿದರು.

Related posts

ಮಧುವನಗಿತ್ತಿಯಂತೆ ಅಲಂಕಾರಗೊಂಡ ತೆಂಕಕಾರಂದೂರು ಮತಗಟ್ಟೆ: ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸುತ್ತಿರುವ ಮತದಾರರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ| ಡಿ. ಹೆಗ್ಗಡೆಯವರ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ಮಹತ್ವದ ತೀರ್ಪು

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ:ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ- 11 ಸ್ಥಾನ ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟಕ್ಕೆ 1- ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಪುದುವೆಟ್ಟು: ಬೇರಿಕೆ ನಿವಾಸಿ ಲಿಂಗಪ್ಪ ರೈ ನಿಧನ

Suddi Udaya

ಕಳಿಯ: ಕುಳಾಯಿ ಮೇಗಿನ ಮನೆ ಕೃಷಿಕ ಜಗನ್ನಾಥ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ಉಜಿರೆಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹ

Suddi Udaya
error: Content is protected !!