29.5 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಸಂಘದಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ರಸಪ್ರಶ್ನೆ ಕಾರ್ಯಕ್ರಮ

ಬೆಳ್ತಂಗಡಿ: ವಕೀಲರ ಸಂಘ ಬೆಳ್ತಂಗಡಿ ಹಾಗೂ ಯುವ ವಕೀಲರ ವೇದಿಕೆ ಇದರ ನೇತೃತ್ವದಲ್ಲಿ ಯುವ ವಕೀಲರಿಗೆ ರಸಪ್ರಶ್ನೆ ಕಾರ್ಯಕ್ರಮವು ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಕ್ವಿಜ್ ಮಾಸ್ಟರ್ ಆಗಿ ಬಹಳ ವಿಶಿಷ್ಟ ರೀತಿಯಲ್ಲಿ ಕಾರ್ಯಕ್ರಮವನ್ನು ನಡೆಸಿಕೊಟ್ಟು, ಭಾಗವಹಿಸಿದ ಸ್ಪರ್ಧಿಗಳಿಗೆ ಸ್ವತಃ ಬಹುಮಾನವನ್ನು ವಕೀಲರ ಸಂಘದ ಸದಸ್ಯ ಕೃಷ್ಣ ಶೆಣೈ ನೀಡಿದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕ್ಕಡ , ಹಿರಿಯ ನ್ಯಾಯವಾದಿಯಾದ ಸುಬ್ರಹ್ಮಣ್ಯ ಕುಮಾರ್ ಅಗರ್ತ, ವೈ ರಾಧಾಕೃಷ್ಣ, ಶ್ರೀಮತಿ ಸ್ವರ್ಣ ಲತಾ ಎ, ಕೋಶಾಧಿಕಾರಿಯಾದ ಪ್ರಶಾಂತ್ ಎಂ ಹಾಗೂ ಮನೋಹರ್ ಕುಮಾರ್ ಎ ವಕೀಲರು, ಯುವ ವಕೀಲರ ಸಂಘದ ಅಧ್ಯಕ್ಷರಾದ ಸಂದೀಪ್ ಡಿಸೋಜ , ಶ್ರೀಮತಿ ವೀಕ್ಷಿತಾ , ಶ್ರೀಮತಿ ಉಷಾ ಎನ್ ಜಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಯುವ ವಕೀಲರ ವೇದಿಕೆಯ ಕಾರ್ಯದರ್ಶಿ ಶ್ರೀಮತಿ ಜೋಸ್ನಾ ವೆಲೋನ ಕೊರೆಯ ಸ್ವಾಗತಿಸಿ, ವಕೀಲರ ಸಂಘ ಬೆಳ್ತಂಗಡಿ ಇದರ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಧನ್ಯವಾದ ಸಮರ್ಪಿಸಿದರು.

Related posts

ಚಾರ್ಮಾಡಿ: ಆಡಿಮಾರು ಇಂದಿರಾ ಮೋಹನ್ ಮನೆಗೆ ಬಿದ್ದ ಬೃಹತ್ ಮರ:ಶೌರ್ಯ ಘಟಕದ ಸ್ವಯಂ ಸೇವಕರಿಂದ ತೆರವುಗೊಳಿಸುವ ಕಾರ್ಯ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿಂಶತಿ ಸಂಭ್ರಮ ಹಾಗೂ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಫೆ.12: ಉಜಿರೆ ಶ್ರೀ ದುರ್ಗಾ ನಿಲಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ, ಹಾಗೂ ಶ್ರೀ ಶನೀಶ್ವರ ಪೂಜೆ

Suddi Udaya

ಉಜಿರೆ ಹಳೆಪೇಟೆ ಮಸೀದಿಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಸಂವಿಧಾನ ಆಚರಣೆ

Suddi Udaya

ನ.7: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ