25.4 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಸಂಘದಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ರಸಪ್ರಶ್ನೆ ಕಾರ್ಯಕ್ರಮ

ಬೆಳ್ತಂಗಡಿ: ವಕೀಲರ ಸಂಘ ಬೆಳ್ತಂಗಡಿ ಹಾಗೂ ಯುವ ವಕೀಲರ ವೇದಿಕೆ ಇದರ ನೇತೃತ್ವದಲ್ಲಿ ಯುವ ವಕೀಲರಿಗೆ ರಸಪ್ರಶ್ನೆ ಕಾರ್ಯಕ್ರಮವು ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಕ್ವಿಜ್ ಮಾಸ್ಟರ್ ಆಗಿ ಬಹಳ ವಿಶಿಷ್ಟ ರೀತಿಯಲ್ಲಿ ಕಾರ್ಯಕ್ರಮವನ್ನು ನಡೆಸಿಕೊಟ್ಟು, ಭಾಗವಹಿಸಿದ ಸ್ಪರ್ಧಿಗಳಿಗೆ ಸ್ವತಃ ಬಹುಮಾನವನ್ನು ವಕೀಲರ ಸಂಘದ ಸದಸ್ಯ ಕೃಷ್ಣ ಶೆಣೈ ನೀಡಿದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕ್ಕಡ , ಹಿರಿಯ ನ್ಯಾಯವಾದಿಯಾದ ಸುಬ್ರಹ್ಮಣ್ಯ ಕುಮಾರ್ ಅಗರ್ತ, ವೈ ರಾಧಾಕೃಷ್ಣ, ಶ್ರೀಮತಿ ಸ್ವರ್ಣ ಲತಾ ಎ, ಕೋಶಾಧಿಕಾರಿಯಾದ ಪ್ರಶಾಂತ್ ಎಂ ಹಾಗೂ ಮನೋಹರ್ ಕುಮಾರ್ ಎ ವಕೀಲರು, ಯುವ ವಕೀಲರ ಸಂಘದ ಅಧ್ಯಕ್ಷರಾದ ಸಂದೀಪ್ ಡಿಸೋಜ , ಶ್ರೀಮತಿ ವೀಕ್ಷಿತಾ , ಶ್ರೀಮತಿ ಉಷಾ ಎನ್ ಜಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಯುವ ವಕೀಲರ ವೇದಿಕೆಯ ಕಾರ್ಯದರ್ಶಿ ಶ್ರೀಮತಿ ಜೋಸ್ನಾ ವೆಲೋನ ಕೊರೆಯ ಸ್ವಾಗತಿಸಿ, ವಕೀಲರ ಸಂಘ ಬೆಳ್ತಂಗಡಿ ಇದರ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಧನ್ಯವಾದ ಸಮರ್ಪಿಸಿದರು.

Related posts

ಕಡಿರುದ್ಯಾವರ ಬಸವದಡ್ಡು ಬಳಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಬೆಳಾಲು ಗ್ರಾ. ಪಂ. ನಲ್ಲಿ ಮೀನು ಕೃಷಿ ಮತ್ತು ಸಿಹಿ ನೀರಿನ ಮುತ್ತು ಕೃಷಿ ಕಾರ್ಯಾಗಾರ

Suddi Udaya

ಖ್ಯಾತ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿಯವರಿಗೆ ಅಭಿನಂದನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಚ್ ಐ ವಿ ಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಸಹಾಯಕ ಕಾನೂನು ಅಭಿರಕ್ಷಕರಾಗಿ ನ್ಯಾಯವಾದಿ ಕುಮಾರಿ ಸ್ವಾತಿ ಕುಲಾಲ್ ನೇಮಕ

Suddi Udaya

ಕಳೆಂಜ: ಸ.ನಂ 309 ರಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರನೀಡುವ ಸಲುವಾಗಿ ಜಮೀನಿನ ಜಂಟಿ ಸರ್ವೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ.ಎ ನೇತೃತ್ವದಲ್ಲಿ ವಿ.ಪ. ಸದಸ್ಯ ಐವನ್ ಡಿಸೋಜ ರವರಿಗೆ ಮನವಿ

Suddi Udaya
error: Content is protected !!