23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ: ದಿಡುಪೆ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪ್ರಚಂಡ ಗೆಲುವು

ಮಲವಂತಿಗೆ : ದಿಡುಪೆ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ಜಯಭೇರಿ ಸಾಧಿಸಿದ್ದಾರೆ.

ದಿಡುಪೆ ಹಾಲು ಉತ್ಪಾದಕರ ಸಹಕಾರ ಸಂಘ ಮಲವಂತಿಗೆ ಸಾಮಾನ್ಯ ಅಭ್ಯರ್ಥಿ ಸಚಿನ್ ಬಿ ಎನ್ ಗೌಡ, ಗಿರೀಶ್ ಗೌಡ ಗುಂಡೀರು, ದಿನೇಶ್ ಗೌಡ ದುಡ್ಡುಗದ್ದೆ, ರಮೇಶ್ ಗೌಡ ಪಾಡಿಗೆರೆ, ವಿಶ್ವನಾಥ ಗೌಡ ಕೊಟ್ರಡ್ಕ, ಪುರಂದರ ಗೌಡ ನಂದಿಕಾಡು, ಸುಂದರ ಗೌಡ ಪಲಂದೊಟ್ಟು, ಪ್ರವರ್ಗ ಅಭ್ಯರ್ಥಿ ರಾಜೇಶ್ ಬಿರ್ಮನೊಟ್ಟು, ಕೇಶವ ಗೌಡ ಕೂರ ಮನೆ, ಮಹಿಳಾ ಅಭ್ಯರ್ಥಿ ಶೋಭಾ ಪೂವೊಡಿ, ಪೂರ್ಣಿಮಾ ಬಣದಬಾಗಿಲು, ಪರಿಶಿಷ್ಟ ಪಂಗಡ ಅಭ್ಯರ್ಥಿ ಆನಂದ ಎಂ.ಕೆ ಆಲಂಗಾರ್ ಗೆಲುವು ಸಾಧಿಸಿದ್ದಾರೆ.

ಪಕ್ಷದ ಪ್ರಮುಖರಾದ ಜಯಂತ ಹೆಗ್ಡೆ ಮಧುಸೂದನ್ ಮಲ್ಲ, ಕೇಶವ ಎಂ.ಕೆ ಕುದ್ಮಾನ್, ರಾಮಕೃಷ್ಣ ಮಜಲು, ಜಯವರ್ಮ ಗೌಡ ಕಲ್ಪಟ್ಟು, ರವಿಚಂದ್ರ ಗೌಡ ಗುಂಡೀರು, ಉಮೇಶ್ ಮೈರ್ನೊಡಿ, ಮಲವಂತಿಗೆ ಗ್ರಾಮ ಪಂಚಾಯತ್ ನ ಅಧ್ಯಕ್ಷ ಪ್ರಕಾಶ್ ಎಳನೀರು, ಉಪಾಧ್ಯಕ್ಷರಾದ ರೋಹಿಣಿ ಜಯವರ್ಮ, ಮಿತ್ತಬಾಗಿಲು ಗ್ರಾಮ ಪಂಚಾಯತ್‌ ಅಧ್ಯಕ್ಷ ವಿನಯ್ ಕುಮಾರ್ ಸೇನರಬೆಟ್ಟು, ಮಿತ್ತಬಾಗಿಲು ಬೂತ್ ಸಂಚಾಲಕ ಸತೀಶ್ ಬಿರ್ಮನೊಟ್ಟು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್ ಡಿ ಎಂ ಕಾಲೇಜಿನ ಸ್ಥಾಪಕ ಪ್ರಾಚಾರ್ಯ ಪ್ರೊ.ಎಸ್.ಪ್ರಭಾಕರ್ ಅವರಿಗೆ ನುಡಿನಮನ

Suddi Udaya

ನಾರಾವಿ ಗೂಡಂಗಡಿ ವ್ಯಾಪಾರಿ ಶಿವಯ್ಯ ಪೂಜಾರಿ ನಿಧನ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಬಂದಾರು: ಬಟ್ಟೆಯಂಗಡಿ ನಡೆಸುತ್ತಿದ್ದ ನಿರ್ಮಲ ಹೃದಯಾಘಾತದಿಂದ ನಿಧನ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya
error: Content is protected !!