July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ: ದಿಡುಪೆ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪ್ರಚಂಡ ಗೆಲುವು

ಮಲವಂತಿಗೆ : ದಿಡುಪೆ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ಜಯಭೇರಿ ಸಾಧಿಸಿದ್ದಾರೆ.

ದಿಡುಪೆ ಹಾಲು ಉತ್ಪಾದಕರ ಸಹಕಾರ ಸಂಘ ಮಲವಂತಿಗೆ ಸಾಮಾನ್ಯ ಅಭ್ಯರ್ಥಿ ಸಚಿನ್ ಬಿ ಎನ್ ಗೌಡ, ಗಿರೀಶ್ ಗೌಡ ಗುಂಡೀರು, ದಿನೇಶ್ ಗೌಡ ದುಡ್ಡುಗದ್ದೆ, ರಮೇಶ್ ಗೌಡ ಪಾಡಿಗೆರೆ, ವಿಶ್ವನಾಥ ಗೌಡ ಕೊಟ್ರಡ್ಕ, ಪುರಂದರ ಗೌಡ ನಂದಿಕಾಡು, ಸುಂದರ ಗೌಡ ಪಲಂದೊಟ್ಟು, ಪ್ರವರ್ಗ ಅಭ್ಯರ್ಥಿ ರಾಜೇಶ್ ಬಿರ್ಮನೊಟ್ಟು, ಕೇಶವ ಗೌಡ ಕೂರ ಮನೆ, ಮಹಿಳಾ ಅಭ್ಯರ್ಥಿ ಶೋಭಾ ಪೂವೊಡಿ, ಪೂರ್ಣಿಮಾ ಬಣದಬಾಗಿಲು, ಪರಿಶಿಷ್ಟ ಪಂಗಡ ಅಭ್ಯರ್ಥಿ ಆನಂದ ಎಂ.ಕೆ ಆಲಂಗಾರ್ ಗೆಲುವು ಸಾಧಿಸಿದ್ದಾರೆ.

ಪಕ್ಷದ ಪ್ರಮುಖರಾದ ಜಯಂತ ಹೆಗ್ಡೆ ಮಧುಸೂದನ್ ಮಲ್ಲ, ಕೇಶವ ಎಂ.ಕೆ ಕುದ್ಮಾನ್, ರಾಮಕೃಷ್ಣ ಮಜಲು, ಜಯವರ್ಮ ಗೌಡ ಕಲ್ಪಟ್ಟು, ರವಿಚಂದ್ರ ಗೌಡ ಗುಂಡೀರು, ಉಮೇಶ್ ಮೈರ್ನೊಡಿ, ಮಲವಂತಿಗೆ ಗ್ರಾಮ ಪಂಚಾಯತ್ ನ ಅಧ್ಯಕ್ಷ ಪ್ರಕಾಶ್ ಎಳನೀರು, ಉಪಾಧ್ಯಕ್ಷರಾದ ರೋಹಿಣಿ ಜಯವರ್ಮ, ಮಿತ್ತಬಾಗಿಲು ಗ್ರಾಮ ಪಂಚಾಯತ್‌ ಅಧ್ಯಕ್ಷ ವಿನಯ್ ಕುಮಾರ್ ಸೇನರಬೆಟ್ಟು, ಮಿತ್ತಬಾಗಿಲು ಬೂತ್ ಸಂಚಾಲಕ ಸತೀಶ್ ಬಿರ್ಮನೊಟ್ಟು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮಹಾ ಕುಂಭಮೇಳದಲ್ಲಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ ಹಾಗೂ ಗಣೇಶ್ ಕುಂದರ್ ಬಳಗದವರಿಂದ ಶಾಹಿ ಸ್ನಾನ

Suddi Udaya

ವಾಣಿ ಕಾಲೇಜಿನ ಪರಂಪರಾ ವೇದಿಕೆಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರೋತ್ಸವ

Suddi Udaya

ಚಾರ್ಮಾಡಿ ಘಾಟ್ ವಿಸ್ತರಣೆಗೆ ರೂ. 343.73 ಕೋಟಿ ಬಿಡುಗಡೆ- ನಿತಿನ್ ಗಡ್ಕರಿ

Suddi Udaya

ಪ್ರಧಾನಮಂತ್ರಿ ಸೂರ್ಯಘರ್‌ ಯೋಜನೆಗೆ ಉಜಿರೆ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಗೇರುಕಟ್ಟೆಯಲ್ಲಿ ಶ್ರೀ ದುರ್ಗಾ ಟ್ರೇಡರ್ಸ್ ಶುಭಾರಂಭ

Suddi Udaya
error: Content is protected !!