April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಮಿತ್ತಬಾಗಿಲು: ಇಲ್ಲಿಯ ಕೋಡಿ ನಿವಾಸಿ ಪಿಯುಸಿ ವಿದ್ಯಾರ್ಥಿನಿ ಹೃಶ್ವಿ (17ವ) ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ನ.26 ರಂದು ನಡೆದಿದೆ.

ಮೃತಪಟ್ಟ ವಿದ್ಯಾರ್ಥಿನಿ ಸ್ಥಳೀಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ಕೆಲವು ದಿನಗಳ ಹಿಂದೆ ಯಾವುದೋ ಕಾರಣಕ್ಕೆ ವಿಷ ಸೇವಿಸಿದ್ದು ಕೂಡಲೇ ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರು ತಂದೆ, ತಾಯಿ , ಓರ್ವ ಸಹೋದರ ರನ್ನು ಅಗಲಿದ್ದಾರೆ.

Related posts

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ನೈನಾಡು :ಪಿಂಟೊ ಬೇಕರಿ ಸಂಸ್ಥೆಯ ಮಾಲಕ ಸಿಲ್ವೆಸ್ಟರ್ ಪಿಂಟೊ ನಿಧನ

Suddi Udaya

ಮಿತ್ತಬಾಗಿಲು: ಪ್ರಗತಿಪರ ಕೃಷಿಕ ಕೃಷ್ಣಪ್ಪ ಗೌಡ ನಿಧನ

Suddi Udaya

ಸುಲ್ಕೇರಿ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ ನಾವರ, ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಮುಂದೂಡಿಕೆ

Suddi Udaya

ಬಳಂಜ ಶ್ರೀ ಗಣೇಶೋತ್ಸವ ಪೂರ್ವಭಾವಿ ಸಭೆ, ವಿವಿಧ ಸಮಿತಿಗಳ‌ ರಚನೆ

Suddi Udaya
error: Content is protected !!