23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಮಿತ್ತಬಾಗಿಲು: ಇಲ್ಲಿಯ ಕೋಡಿ ನಿವಾಸಿ ಪಿಯುಸಿ ವಿದ್ಯಾರ್ಥಿನಿ ಹೃಶ್ವಿ (17ವ) ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ನ.26 ರಂದು ನಡೆದಿದೆ.

ಮೃತಪಟ್ಟ ವಿದ್ಯಾರ್ಥಿನಿ ಸ್ಥಳೀಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ಕೆಲವು ದಿನಗಳ ಹಿಂದೆ ಯಾವುದೋ ಕಾರಣಕ್ಕೆ ವಿಷ ಸೇವಿಸಿದ್ದು ಕೂಡಲೇ ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರು ತಂದೆ, ತಾಯಿ , ಓರ್ವ ಸಹೋದರ ರನ್ನು ಅಗಲಿದ್ದಾರೆ.

Related posts

ನಾವೂರು: ಕಾಂತಪ್ಪ ಮೂಲ್ಯರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ:ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯ ಚಿನ್ನೋತ್ಸವ’ ಸಂಭ್ರಮ: ವಿವಿಧ ಬಗೆಯ ವೆರೈಟಿ ಚಿನ್ನಾಭರಣಗಳಿಗೆ ಮುಳಿಯ ಸಂಸ್ಥೆ ಹೆಸರುವಾಸಿಯಾಗಿದೆ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಹಾಗೂ ವೇಣೂರು ಠಾಣೆ ವ್ಯಾಪ್ತಿಯ ಸೂಕ್ಷ ಸ್ಥಳಗಳಲ್ಲಿ ಅರೆಸೇನಾಪಡೆ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಪಥ ಸಂಚಲನ

Suddi Udaya

ನಿಡ್ಲೆ: ಬರೆಂಗಾಯ ನಿವಾಸಿ ಪ್ರಭಾಕರ ಆಚಾರ್ಯ ನಿಧನ

Suddi Udaya

ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ : ರಾಜ್ಯ ಸರ್ಕಾರ ಆದೇಶ

Suddi Udaya
error: Content is protected !!