23.7 C
ಪುತ್ತೂರು, ಬೆಳ್ತಂಗಡಿ
April 24, 2026
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಏಪ೯ಡಿಸಲಾದ ರಾಜ್ಯ ಮಟ್ಟದ ವಸ್ತು ಪ್ರದರ್ಶನದ ಉದ್ಘಾಟನೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಶ್ರೀ ಧ.ಮಂ. ಪ್ರೌಢ ಶಾಲಾ ವಠಾರದಲ್ಲಿ ಏಪ೯ಡಿಸಲಾದ ರಾಜ್ಯ ಮಟ್ಟದ ವಸ್ತು ಪ್ರದರ್ಶನದ ಉದ್ಘಾಟನೆಯು ನ.26 ರಂದು ಜರುಗಿತು.


ರಾಜ್ಯ ಮಟ್ಟದ ವಸ್ತು ಪ್ರದರ್ಶನವನ್ನು ಯೂನೆಸೆಫ್ ಹೈದರಾಬಾದ್ ಮುಖ್ಯಸ್ಥರಾದ ಡಾ. ಝೆಲಾಲೆಮ್ ಬಿರಹಾನು ಟಾಫ್ಸಿ ಉದ್ಘಾಟನೆ ನೆರವೇರಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ದೀಪ ಬೆಳಗಿಸಿದರು.
ಈ ಸಂದರ್ಭದಲ್ಲಿ ಯೋಜನೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್, ಹಿರಿಯರಾದ ಎಂ.ಜಿ ಶೆಟ್ಟಿ, ರಾಮಕೃಷ್ಣ ಗೌಡ, ವೀರೂ ಶೆಟ್ಟಿ, ಡಾ. ಕುಮಾರ್ ಹೆಗ್ಡೆ, ಡಾ. ದಿವಾ ಕೊಕ್ಕಡ, ಎಂಡಿಎಂ ಆಸ್ಪತ್ರೆಯ ಜನಾರ್ದನ,

ಡಾ.ಜಯಕೀತಿ೯ ಜೈನ್, ಕನಾ೯ಟಕ ಬ್ಯಾಂಕ್ ವೆಂಕಟೇಶ್ವರನ್, ಅಂಚೆ ಅಧೀಕ್ಷಕ ಹರೀಶ್, ವೆಂಕಟೇಶ ಅರಳಿಕಟ್ಟೆ, ನಿರ್ದೇಶಕ ಆನಂದ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು. ಉಜಿರೆ ಕಾಲೇಜನ ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ಭಟ್ ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್‌ಡಿಎಂ ಪಿಜಿ ಕಾಲೇಜಿನಲ್ಲಿ ಮಾಸ್ಟರ್ಸ್ ಫ್ಯಾಶನ್ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಕಡಿರುದ್ಯಾವರದಲ್ಲಿ ಒಂಟಿಸಲಗ ದಾಳಿ : ಅಪಾರ ಕೃ‍ಷಿ ಹಾನಿ

Suddi Udaya

ರಕ್ತೇಶ್ವರಿಪದವು ಪೌಷ್ಟಿಕಾಹಾರ ಪೋಷಣ್ ಅಭಿಯಾನ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ತೋರಣ ಮುಹೂರ್ತ

Suddi Udaya

ಬೆಳಾಲು ಗ್ರಾ. ಪಂ. ಅಧ್ಯಕ್ಷರಾಗಿ ವಿದ್ಯಾಶ್ರೀನಿವಾಸ ಹಾಗೂ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ

Suddi Udaya

ಮುಡಿಪು ನವೋದಯ ಶಾಲೆಗೆ ಶಿಶಿಲ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಿವಾನಿ ಆರ್. ಪಿ. ಆಯ್ಕೆ

Suddi Udaya
error: Content is protected !!