25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ ಆಚರಿಸಲಾಯಿತು. ಸಂವಿಧಾನ ದಿನದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ, ಘೋಷಣೆ ಬರೆಯುವುದು, ಭಿತ್ತಿ ಪತ್ರಿಕೆ ಸ್ಪರ್ಧೆ ನಡೆಸಲಾಗಿತ್ತು.


ಶಿಕ್ಷಕಿ ಕಲ್ಯಾಣಿ.ಎಮ್ ರಾವ್ ಸಂವಿಧಾನದ ಮಹತ್ವದ ಕುರಿತು ಹೇಳಿದರು.

ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ಉಪಸ್ಥಿತರಿದ್ದರು.

Related posts

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಪಂಪ್‌ಸೆಟ್‌ಗಳು ಮತ್ತು ನೀರಿನ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ವಿಧಾನ ಸಭಾ ಅಧ್ಯಕ್ಷ ಯು ಟಿ ಖಾದರ್ ಗೆ ಆಮಂತ್ರಣ

Suddi Udaya

ಮಾಚಾರು: ಬದನಾಜೆ ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ 45ನೇ ವರ್ಷದ ಶಾರದಾ ಪೂಜೆ

Suddi Udaya

ಏ.15-25: ಕರಾಯ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹುಣ್ಸೆಕಟ್ಟೆ ಸ.ಕಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಕರಿಯಪ್ಪ ಎ.ಕೆ ರವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Suddi Udaya
error: Content is protected !!