
ಕಲ್ಮಂಜ : ಇಲ್ಲಿಯ ಪರಾರಿ ಮನೆ ಪ್ರಗತಿಪರ ಕೃಷಿಕ ದಿ.ಅನಂತ ಕೃಷ್ಣ ಹೆಬ್ಬಾರ್ ಅವರ ಪುತ್ರ ರಾಜಶೇಖರ ಹೆಬ್ಬಾರ್ (57ವ) ಅವರು ಹೃದಯಾಘಾತದಿಂದ ಇಂದು(ನ.26) ಬೆಳಗ್ಗೆ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ತಾಯಿ, ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಹಾಗೂ ಬಂಧು ವಗ೯ದವರನ್ನು ಅಗಲಿದ್ದಾರೆ.

ಕಲ್ಮಂಜ : ಇಲ್ಲಿಯ ಪರಾರಿ ಮನೆ ಪ್ರಗತಿಪರ ಕೃಷಿಕ ದಿ.ಅನಂತ ಕೃಷ್ಣ ಹೆಬ್ಬಾರ್ ಅವರ ಪುತ್ರ ರಾಜಶೇಖರ ಹೆಬ್ಬಾರ್ (57ವ) ಅವರು ಹೃದಯಾಘಾತದಿಂದ ಇಂದು(ನ.26) ಬೆಳಗ್ಗೆ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ತಾಯಿ, ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಹಾಗೂ ಬಂಧು ವಗ೯ದವರನ್ನು ಅಗಲಿದ್ದಾರೆ.
