37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಲ್ಮಂಜ: ಪರಾರಿ ಮನೆ ಪ್ರಗತಿಪರ ಕೃಷಿಕ ರಾಜಶೇಖರ ಹೆಬ್ಬಾರ್ ಹೃದಯಾಘಾತದಿಂದ ನಿಧನ

ಕಲ್ಮಂಜ : ಇಲ್ಲಿಯ ಪರಾರಿ ಮನೆ ಪ್ರಗತಿಪರ ಕೃಷಿಕ ದಿ.ಅನಂತ ಕೃಷ್ಣ ಹೆಬ್ಬಾರ್ ಅವರ ಪುತ್ರ ರಾಜಶೇಖರ ಹೆಬ್ಬಾರ್ (57ವ) ಅವರು ಹೃದಯಾಘಾತದಿಂದ ಇಂದು(ನ.26) ಬೆಳಗ್ಗೆ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.


ಮೃತರು ತಾಯಿ, ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಹಾಗೂ ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ವಿದ್ವತ್ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಮಹಿತಾ ಕುಮಾರಿ ಎಂ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya

ತಾಲೂಕು ಆಡಳಿತ ಸೌಧದಲ್ಲಿ ಮಹಾ ಯೋಗಿ ವೇಮನ ಜಯಂತಿ ಆಚರಣೆ

Suddi Udaya

ಮಲೆಬೆಟ್ಟು ಹಾ.ಉ. ಸಂಘದ ಆಡಳಿತ ಮಂಡಳಿಯನ್ನುವಜಾಗೊಳಿಸಿ ನೀಡಿದ ಆದೇಶ ರದ್ದು: ಮತ್ತೆ ಅಧಿಕಾರದ ಗದ್ದುಗೆಗೆ ಏರಿದ ಪ್ರಮೋದ್ ಕುಮಾರ್ ಅಧ್ಯಕ್ಷತೆಯ ಆಡಳಿತ ಮಂಡಳಿ

Suddi Udaya

ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯಿಂದ ಡಾ.ಡಿ ಹೆಗ್ಗಡೆಯವರ ಭೇಟಿ

Suddi Udaya

ಕಾಯರ್ತಡ್ಕದ ಅಂಗರಂಡ ನಿವಾಸಿ ಮುತ್ತಮ್ಮ ನಿಧನ

Suddi Udaya
error: Content is protected !!