24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

ಕಳೆಂಜ: ಇಲ್ಲಿಯ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಾಸ್ತಾರ ದೇವರ ಗಜ ವೃಷ್ಠಾಕಾರದ ಗರ್ಭ ಗುಡಿ ನಿರ್ಮಾಣವಾಗಿದ್ದು ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವವು ಜನವರಿ 20 ರಿಂದ 23 ರವರೆಗೆ ನಡೆಯಲಿದೆ. ಇದರ ಪ್ರಯುಕ್ತ ಬ್ರಹ್ಮಕಲಶೋತ್ಸವ ಸಮಿತಿಯನ್ನು ಇತ್ತೀಚೆಗೆ ರಚಿಸಲಾಯಿತು.

ಗೌರವಾಧ್ಯಕ್ಷರಾಗಿ ಹರ್ಷೆಂದ್ರ ಕುಮಾರ್ ಧರ್ಮಸ್ಥಳ, ಅಧ್ಯಕ್ಷರಾಗಿ ಅಶೋಕ್ ಭಟ್ ಕಾಯಡ, ಕಾರ್ಯದರ್ಶಿಯಾಗಿ ಕೇಶವ ಮಲ್ಲಜಾಲ್ , ಕೋಶಾಧಿಕಾರಿಯಾಗಿ ವೆಂಕಪ್ಪ ಗೌಡ ಮೂಡೈಮಜಲು ಕೊಮ್ಮಂಡ , ಸಂಚಾಲಕರಾಗಿ ಚಂದ್ರಶೇಖರ ಗೌಡ ಪರಾಂಡ ನಿಡ್ಲೆ ಆಯ್ಕೆಯಾಗಿದ್ದಾರೆ.

Related posts

ಮಲಮಂತಿಗೆ: ಕೃಷಿಕ ಶೇಖರ್ ಗೌಡ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

Suddi Udaya

ಬಂದಾರು: ಆದಿಪೂಜಿತ ಸಿದ್ದಿವಿನಾಯಕ ಕನ್ನಡ ಭಕ್ತಿಗೀತೆ ಆಡಿಯೋ ಬಿಡುಗಡೆ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಚಂದ್ರಯಾನ -3 ಯಶಸ್ವಿಗಾಗಿ ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಬಳಂಜ:ಆಮ್ಮಿ ಪೂಜಾರಿ ನಿಧನ

Suddi Udaya
error: Content is protected !!