April 2, 2025
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜ.18: ಗೇರುಕಟ್ಟೆ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮ

ಗೇರುಕಟ್ಟೆ : ವರ್ಷಂಪ್ರತಿ ಜರಗುವ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮವು 2025 ನೇ ಜನವರಿ 18 ರಂದು ಜರಗಲಿದೆ. ಈ ಉರೂಸ್ ಸಮಾರೋಪ ಸಮಾರಂಭಕ್ಕೆ ಇಂಡಿಯನ್ ಗ್ರ್ಯಾಂಡ್ ಮುಪ್ತಿ, ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್ ಹಾಗೂ ಬದ್ರ್ ಸ್ಸಾದಾತ್ ಅಸ್ಸಯ್ಯದ್ ಖಲೀಲುಲ್ ಇಬ್ರಾಹಿಂ ಅಲ್ ಬುಖಾರಿ ತಂಙಳ್ ಕಡಲುಂಡಿ ಭಾಗವಹಿಸಲಿದ್ದಾರೆ.

ಉರೂಸ್ ಕಾರ್ಯಕ್ರಮವು 2025 ಜನವರಿ 14 ರಿಂದ 18 ರವರೆಗೆ ನಡೆಯಲಿದೆ.
ಈ ಎಲ್ಲಾ ದಿನದ ಕಾರ್ಯಕ್ರಮಗಳಲ್ಲಿ ಕಾಜೂರು ತಂಙಳ್, ಸಾದಾತ್ ತಂಙಳ್, ಮಸೂದ್ ತಂಙಳ್, ಮನ್ ಶರ್ ತಂಙಳ್, ಜಝೀಲ್ ತಂಙಳ್ ಮರ್ಕಝ್, ಝೈನುಲ್ ಉಲಮಾ ಮಾಣಿ ಉಸ್ತಾದ್, ಪೆರೋಡು ಮುಹಮ್ಮದ್ ಅಝ್ಹರಿ, ಲತೀಫ್ ಸಖಾಫಿ ಮದನಿಯಂ, ಹಂಝ ಮಿಸ್ಬಾಹಿ ಓಟೆಪದವು ಬಾಗವಹಿಸಲಿದ್ದಾರೆ.

Related posts

ಹಿರಿಯರ ಆಶಯವನ್ನು ಎತ್ತಿ ಹಿಡಿಯಲು ಸ್ವಾತಂತ್ರೋತ್ಸವ ಪ್ರೇರಣೆಯಾಗಲಿ : ಬಿ.ಎಂ.ಭಟ್

Suddi Udaya

ಕೊಯ್ಯೂರು ಪ್ರೌಢಶಾಲಾ ರಜತ ಮಹೋತ್ಸವ: ಗುರುವಂದನಾ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಉದ್ಘಾಟನೆ

Suddi Udaya

ಜು.21: ಲಾಲಿತ್ಯೋದ್ಯಾನ ಕವನ ಸಂಕಲನ ಬಿಡುಗಡೆ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಚಂಡಿಕಾ ಹೋಮ, ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!