25.7 C
ಪುತ್ತೂರು, ಬೆಳ್ತಂಗಡಿ
May 17, 2025
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜ.18: ಗೇರುಕಟ್ಟೆ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮ

ಗೇರುಕಟ್ಟೆ : ವರ್ಷಂಪ್ರತಿ ಜರಗುವ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮವು 2025 ನೇ ಜನವರಿ 18 ರಂದು ಜರಗಲಿದೆ. ಈ ಉರೂಸ್ ಸಮಾರೋಪ ಸಮಾರಂಭಕ್ಕೆ ಇಂಡಿಯನ್ ಗ್ರ್ಯಾಂಡ್ ಮುಪ್ತಿ, ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್ ಹಾಗೂ ಬದ್ರ್ ಸ್ಸಾದಾತ್ ಅಸ್ಸಯ್ಯದ್ ಖಲೀಲುಲ್ ಇಬ್ರಾಹಿಂ ಅಲ್ ಬುಖಾರಿ ತಂಙಳ್ ಕಡಲುಂಡಿ ಭಾಗವಹಿಸಲಿದ್ದಾರೆ.

ಉರೂಸ್ ಕಾರ್ಯಕ್ರಮವು 2025 ಜನವರಿ 14 ರಿಂದ 18 ರವರೆಗೆ ನಡೆಯಲಿದೆ.
ಈ ಎಲ್ಲಾ ದಿನದ ಕಾರ್ಯಕ್ರಮಗಳಲ್ಲಿ ಕಾಜೂರು ತಂಙಳ್, ಸಾದಾತ್ ತಂಙಳ್, ಮಸೂದ್ ತಂಙಳ್, ಮನ್ ಶರ್ ತಂಙಳ್, ಜಝೀಲ್ ತಂಙಳ್ ಮರ್ಕಝ್, ಝೈನುಲ್ ಉಲಮಾ ಮಾಣಿ ಉಸ್ತಾದ್, ಪೆರೋಡು ಮುಹಮ್ಮದ್ ಅಝ್ಹರಿ, ಲತೀಫ್ ಸಖಾಫಿ ಮದನಿಯಂ, ಹಂಝ ಮಿಸ್ಬಾಹಿ ಓಟೆಪದವು ಬಾಗವಹಿಸಲಿದ್ದಾರೆ.

Related posts

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಸರ್ವಾರ್ಥ್ ಎಸ್. ಜೈನ್‌ ವೇಣೂರು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ

Suddi Udaya

ಸುದ್ದಿ ಉದಯ ವಾರ ಪತ್ರಿಕೆ ದೀಪಾವಳಿ ವಿಶೇಷಾಂಕ ಹಾಗೂ ‘ಹೇ ಶಾರದೆ’ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕ್ರೀಡೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಕಲ್ಮಂಜ: ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಉಜಿರೆಯಲ್ಲಿ ಸಹನಶ್ರೀ ಸಹಕಾರಿ ಸೊಸೈಟಿಯ ಕಚೇರಿ ಉದ್ಘಾಟನೆ

Suddi Udaya

ಕಲ್ಮಂಜ: ಸಿದ್ದಬೈಲು ಸ.ಹಿ ಪ್ರಾ. ಶಾಲೆಯ ನಿವೃತ್ತ ಶಿಕ್ಷಕ ಶಂಕರ ಎನ್ ತಾಮನ್ಕರ್ ರವರಿಗೆ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭ

Suddi Udaya
error: Content is protected !!