April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಮಂತ್ರಿ, ಉಪರಾಷ್ಟ್ರಪತಿ ಹಾಗೂ ವಿವಿಧ ಗಣ್ಯರಿಂದ ಶುಭಾಶಯ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬ ನ. 25 ರಂದು ಆಚರಿಸಲಾಯಿತು.

ಹುಟ್ಟುಹಬ್ಬಕ್ಕೆ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜಿಯವರು, ಉಪರಾಷ್ಟ್ರಪತಿಗಳಾದ ಜಗದೀಪ್ ಧನ್ಕರ್ ಸೇರಿದಂತೆ ರಾಷ್ಟ್ರದ ಅನೇಕ ನಾಯಕರು ಶುಭ ಕೋರಿದ್ದಾರೆ.

ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಪೆರಿಂಜೆ ಶ್ರೀ ಕ್ಷೇತ್ರ ಪಡ್ಯಾರಬೆಟ್ಟು ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನದ ಆನುವಂಶೀಯ ಆಡಳಿತದಾರ ಎ. ಜೀವಂಧರ ಕುಮಾರ್, ನಾಡಿನ ಗಣ್ಯರು, ಹೆಗ್ಗಡೆಯವರ ಅಭಿಮಾನಿಗಳು, ಕ್ಷೇತ್ರದ ಭಕ್ತರು, ಸಂಘ-ಸಂಸ್ಥೆಯವರು, ಕ್ಷೇತ್ರದ ಸಂಸ್ಥೆಗಳ ಅಧಿಕಾರಿಗಳು, ನೌಕರರು ಊರ ಪರ ಊರ ನಾಗರಿಕರು, ಧರ್ಮಸ್ಥಳ ಸೇರಿದಂತೆ ತಾಲೂಕಿನ ಪೇಟೆಯ ವರ್ತಕರು, ನಾಗರಿಕರು ಕ್ಷೇತ್ರಕ್ಕೆ ಬಂದು ಹೆಗ್ಗಡೆಯವರಿಗೆ ಭಕ್ತಿಪೂರ್ವಕ ಶುಭಾಶಯ, ಗೌರವವನ್ನು ಸಲ್ಲಿಸಿದರು.

Related posts

ಮುಂಡಾಜೆ: ಡಿಜಿಟಲ್ ಸಾಕ್ಷರತಾ ಕಾರ್ಯಾಗಾರ

Suddi Udaya

ಬಿಜೆಪಿ ಜಿಲ್ಲಾ ಎಸ್ಟಿ ಮೋರ್ಚಾದ ಉಪಾಧ್ಯಕ್ಷರಾಗಿ ಉಮನಾಥ್ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಹರೀಶ್ ಎಳನೀರು ಆಯ್ಕೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದ ಸಭೆ: ಮಾ.10 ರಂದು ಜನಸಂಪರ್ಕ ಕಾರ್ಯಕ್ರಮ ಮಾಡಿಸುವುದಾಗಿ ತೀರ್ಮಾನ

Suddi Udaya

ಪುಂಜಾಲಕಟ್ಟೆ: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 17.40 ಅಡಿ ಎತ್ತರದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣ

Suddi Udaya

ಬೆಳಾಲು ಶ್ರೀ ಅನಂತೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ ಮಕ್ಕಳ ಭಜನಾ ತರಬೇತಿ ತಂಡ ಉದ್ಘಾಟನೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಾರದೋತ್ಸವ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya
error: Content is protected !!